ಬ್ರೇಕಿಂಗ್ ನ್ಯೂಸ್
03-11-20 12:52 pm Mangalore Correspondent ಕ್ರೈಂ
ಪುತ್ತೂರು, ನವೆಂಬರ್ 03: ಪುತ್ತೂರು ಪೇಟೆಯ ದರ್ಬೆಯಲ್ಲಿ ಸೋಮವಾರ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೂಲತಃ ಉಪ್ಪಿನಂಗಡಿ ನಿವಾಸಿ, ಸದ್ಯ ಪುತ್ತೂರಿನ ದರ್ಬೆಯಲ್ಲಿ ವಾಸವಿದ್ದ ಅಚ್ಚುತ್ತ ಶೆಟ್ಟಿ ಎಂಬವರ ಪತ್ನಿ ಗೀತಾ ಶೆಟ್ಟಿ (38) ಮೃತರು. ಗೀತಾ ತನ್ನ ಜೊತೆಗಿದ್ದ 9 ವರ್ಷದ ಸ್ವಾತಿ ಹಾಗೂ ಆರು ವರ್ಷದ ಅನನ್ಯ ಜೊತೆಗೆ ರಸ್ತೆ ದಾಟುತ್ತಿದ್ದರು. ಈ ವೇಳೆ, ಯಮರೂಪಿಯಾಗಿ ಧಾವಿಸಿದ್ದ ಸ್ವಿಫ್ಟ್ ಕಾರು ಇವರಿಗೆ ಡಿಕ್ಕಿಯಾಗಿದೆ. ಸ್ವಾತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರ ಗಾಯಗೊಂಡಿದ್ದ ಇನ್ನೊಬ್ಬಳು ಬಾಲಕಿ ಮತ್ತು ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.


ಸ್ವಾತಿ ಮತ್ತು ಅನನ್ಯ, ದರ್ಬೆಯ ದುಗ್ಗಮ್ಮ ದೇರಣ್ಣ ಶೆಟ್ಟಿ ಬಂಟರ ಭವನದಲ್ಲಿ ಕೆಲಸಕ್ಕಿದ್ದ ಕೂಲಿ ಕೆಲಸ ಮಾಡುತ್ತಿದ್ದ ದಂಪತಿಯ ಪುತ್ರಿಯರಾಗಿದ್ದರು. ಗೀತಾ ಶೆಟ್ಟಿಯ ಮನೆಯೂ ಪಕ್ಕದಲ್ಲೇ ಇದ್ದುದರಿಂದ ಮಕ್ಕಳನ್ನು ಗೀತಾರ ಬಳಿ ಬಿಟ್ಟು ದಂಪತಿ ಹೊರಗೆ ಹೋಗಿದ್ದರು. ಸೋಮವಾರ ಮಧ್ಯಾಹ್ನ ಊಟದ ಬಳಿಕ ಗೀತಾ ಮತ್ತು ಮಕ್ಕಳು ಸಭಾಭವನದತ್ತ ಹಿಂತಿರುಗುತ್ತಿದ್ದಾಗ ಮಂಗಳೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಚಾಲಕ ಥಾಮಸ್ ಎಂಬಾತನ ಅತಿವೇಗದ ಚಾಲನೆಯಿಂದಾಗಿ ಜವರಾಯನ ರೂಪದಲ್ಲಿ ಬಂದೆರಗಿತ್ತು. ಮಕ್ಕಳು ಮತ್ತು ಮಹಿಳೆಗೆ ಡಿಕ್ಕಿಯಾದ ಬಳಿಕ ಕಾರು, ಅಲ್ಲಿಯೇ ನಿಲ್ಲಿಸಿದ್ದ ಉಬೈದ್ ಎಂಬವರ ಎಸ್ – ಕ್ರಾಸ್ ಕಾರಿಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಎಸ್-ಕ್ರಾಸ್ ಕಾರಿನ ಹಿಂಬದಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕನ ಧಾವಂತ ಮತ್ತು ಅತಿವೇಗದ ನಿರ್ಲಕ್ಷ್ಯ ಚಾಲನೆಯಿಂದಾಗಿ ಇಬ್ಬರು ದುರಂತ ಸಾವು ಕಂಡಿದ್ದಾರೆ.
In the accident which occurred in Puttur, Darbe highway two pedestrians a girl student and a woman have lost their lives.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm