ಬ್ರೇಕಿಂಗ್ ನ್ಯೂಸ್
03-11-20 05:23 pm Headline Karnataka News Network ಕ್ರೈಂ
ಚಿಕ್ಕಮಗಳೂರು, ನವೆಂಬರ್ 03: ಇಲ್ಲಿನ ಕಡೂರು ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಖೋಟಾ ನೋಟುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆಲೂರು - ಕಡೂರು ರಸ್ತೆಯಲ್ಲಿ ಬರುತ್ತಿದ್ದ ಪುತ್ತೂರು ನೋಂದಣಿಯ ಕಾರನ್ನು ತಪಾಸಣೆ ನಡೆಸಿದಾಗ ಖೋಟಾ ನೋಟು ಕಂಡುಬಂದಿದೆ. ಕಾರಿನಲ್ಲಿ 5.50 ಲಕ್ಷ ಖೋಟಾ ನೋಟು ಪತ್ತೆಯಾಗಿದ್ದು ಅದರಲ್ಲಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ನಿವಾಸಿ ಸಂತೋಷ್ ಮತ್ತು ಸುರತ್ಕಲ್ ನಿವಾಸಿ ನಜೀರ್ ಎಂದು ಗುರುತಿಸಲಾಗಿದೆ.
ವಿಚಾರಣೆ ನಡೆಸಿದಾಗ ಪ್ರಕರಣದಲ್ಲಿ ಅಂತಾರಾಜ್ಯ ಜಾಲ ಇರುವುದು ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ವಿಟ್ಲ ಕೊಳ್ನಾಡಿನ ಕ್ರಿಮಿನಲ್ ಜುಬೈರ್ ಎಂಬಾತ ಪ್ರಮುಖ ಆರೋಪಿಯಾಗಿದ್ದು ಪೊಲೀಸರ ತಪಾಸಣೆ ವೇಳೆ ಪರಾರಿಯಾಗಿದ್ದಾನೆ. ಚಿಕ್ಕಮಗಳೂರಿನ ವಿಶೇಷ ತಂಡ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದು ಹೆಚ್.ಎಂ. ಖಾಲಿದ್ ಮತ್ತು ಜಾಬಿರ್ ಎಂಬಾತನನ್ನು ಬಂಧಿಸಿದ್ದಾರೆ ಎನ್ನಲಾಗುತ್ತಿದೆ.
The Chikmagalur Police have arrested two residents of Mangalore who were carrying fake currency notes of about 5.5 Lakhs Rupees.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am