ಬ್ರೇಕಿಂಗ್ ನ್ಯೂಸ್
13-07-23 11:25 am Udupi Correspondent ಕ್ರೈಂ
ಕುಂದಾಪುರ, ಜುಲೈ 13: ತನ್ನ ಎರಡನೇ ಪತ್ನಿ ಮತ್ತು ಆಕೆಯ ಮಗಳನ್ನು ಮನೆಯಲ್ಲಿ ಕೂಡಿಹಾಕಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬೈಂದೂರು ನಿವಾಸಿ ಸೊಹೇಲ್ ಬಂಧಿತ ಆರೋಪಿ.
ಸೊಹೈಲ್ ಗಂಡ ಬಿಟ್ಟು ಹೋದ ಹೊರ ರಾಜ್ಯದ ಮಹಿಳೆಯೊಬ್ಬರನ್ನು ಪ್ರೀತಿಸಿ ಮದುವೆಯಾಗಿದ್ದ. ಆಕೆಗೆ ಇಬ್ಬರು ಅಪ್ರಾಪ್ತ ವಯಸ್ಸಿಗೆ ಬಂದ ಮಕ್ಕಳು ಇದ್ದರು. ಅವರನ್ನು ತನ್ನ ಮನೆಗೆ ಕರೆಸಿಕೊಂಡು ಸ್ವಲ್ಪ ಸಮಯದ ಮಹಿಳೆಯ ಮಗಳಿಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದ. ಅದಕ್ಕಾಗಿ ಆಕೆ, ಸೊಹೈಲನ್ನು ಬಿಟ್ಟು ಬೇರೆಡೆ ಬಾಡಿಗೆ ಮನೆಯಲ್ಲಿ ತನ್ನ ಮಕ್ಕಳೊಂದಿಗೆ ವಾಸವಾಗಿದ್ದಳು. ಆದರೂ ಬಿಡದ ಸೊಹೈಲ್ ಬಾಡಿಗೆ ಮನೆಯಲ್ಲಿದ್ದ ಆಕೆ ಹಾಗೂ ಅವಳ ಮಗಳನ್ನು ತನ್ನ ಮನೆಗೆ ಬಲವಂತವಾಗಿ ಕರೆದೊಯ್ದು ಇಬ್ಬರನ್ನೂ ಕೋಣೆಯಲ್ಲಿ ಕೂಡಿ ಹಾಕಿ, ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು.
ಬಿಡಿಸಲು ಬಂದ ಬಾಲಕಿಯ ತಾಯಿಗೆ ಹಲ್ಲೆ ನಡೆಸಿದ್ದು ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದ. ಬಳಿಕ ಮಹಿಳೆ ಆರೋಪಿಯನ್ನು ದೂಡಿ, ತನ್ನ ಮಗಳನ್ನು ಆತನಿಂದ ತಪ್ಪಿಸಿಕೊಂಡು ಬಂದಿದ್ದಳು. ಈ ಬಗ್ಗೆ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಮಹಿಳೆ, ರಕ್ಷಣೆ ನೀಡುವಂತೆ ಕೇಳಿಕೊಂಡಿದ್ದಳು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Man arrested for sexual assaulting second wife’s daughter at Kundapur in Udupi. The arrested has been identified as Suhail.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm