ಬ್ರೇಕಿಂಗ್ ನ್ಯೂಸ್
13-07-23 10:46 pm HK News Desk ಕ್ರೈಂ
ಹಾಸನ, ಜುಲೈ 13: ವರದಕ್ಷಿಣೆಗಾಗಿ ಕಿರುಕುಳ ಕೊಟ್ಟು ಪತ್ನಿಯನ್ನು ಪತಿಯೇ ಕೊಲೆಗೈದ ಘಟನೆ ಹಾಸನ ತಾಲೂಕಿನ ಯಡಿಯೂರು ಗ್ರಾಮದಲ್ಲಿ ನಡೆದಿದೆ. ಅನಿತಾ (27) ಕೊಲೆಯಾದ ನತದೃಷ್ಟ ಮಹಿಳೆ.
ಏಳು ವರ್ಷದ ಹಿಂದೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಅನಿತಾಳನ್ನು ಯಡಿಯೂರು ಗ್ರಾಮದ ಯೋಗೇಶ್ಗೆ ಮದುವೆ ಮಾಡಲಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಒಬ್ಬ ಮಗ ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದ. ಈ ನಡುವೆ, ಮತ್ತಷ್ಟು ವರದಕ್ಷಿಣೆ ತರುವಂತೆ ಆಗಾಗ್ಗೆ ಪತ್ನಿ ಅನಿತಾಗೆ ಯೋಗೇಶ್ ಕಿರುಕುಳ ನೀಡುತ್ತಿದ್ದ. ಹಲವು ಬಾರಿ ರಾಜಿ ಸಂಧಾನ ಮಾಡಿದ್ದಲ್ಲದೆ, ಎರಡು ಬಾರಿ ಪೊಲೀಸ್ ಠಾಣೆಗೂ ದೂರು ನೀಡಿದ್ದರೂ, ಯೋಗೇಶ್ ಕಿರುಕುಳ ಮುಂದುವರಿಸಿದ್ದ.
ಕಿರುಕುಳ ಕಾರಣಕ್ಕೆ ಅನಿತಾ ತವರು ಮನೆಯಲ್ಲೇ ಹೆಚ್ಚಾಗಿ ಇರುತ್ತಿದ್ದಳು. ಇತ್ತೀಚೆಗೆ ರಾಜಿ ಸಂಧಾನ ಮಾಡಿ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದ ಯೋಗೀಶ್, ನಿನ್ನೆ ಮತ್ತೆ ಜಗಳ ತೆಗೆದು ಮನ ಬಂದಂತೆ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಇದರಿಂದ ನೊಂದ ಅನಿತಾ ಹೆತ್ತವರಿಗೆ ಫೋನ್ ಮಾಡಿ ಮತ್ತೆ ಜಗಳ ತೆಗೆದು ಹಲ್ಲೆ ಮಾಡುತ್ತಿದ್ದಾನೆ, ಬನ್ನಿ ಎಂದಿದ್ದಳು. ಅದರಂತೆ ಪೋಷಕರು ಯಡಿಯೂರಿಗೆ ಬರುವಷ್ಟರಲ್ಲಿ ಅನಿತಾ ಕೊನೆಯುಸಿರೆಳೆದಿದ್ದಳು ಎಂದು ದೂರಲಾಗಿದೆ. ಮಗಳನ್ನು ಯೋಗೇಶನೇ ಕೊಲೆ ಮಾಡಿದ್ದು, ಕಠಿಣ ಶಿಕ್ಷೆಗೆ ಗುರಿ ಪಡಿಸುವಂತೆ ಮೃತಳ ಪೋಷಕರು ಒತ್ತಾಯಿಸಿದ್ದಾರೆ.
Hassan Dowry case, husband kills wife. The deceased has been identified as Anitha (27).
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm