ಬ್ರೇಕಿಂಗ್ ನ್ಯೂಸ್
15-07-23 11:11 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 15: ಸಿಸಿಬಿಯ ಮಹಿಳಾ ಹಾಗೂ ನಾರ್ಕೊಟಿಕ್ಸ್ ಸ್ಕ್ವಾಡ್ ನ ಪೊಲೀಸ್ ಅಧಿಕಾರಿಗಳು ನಗರದಲ್ಲಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಓರ್ವ ಎಂಬಿಎ ಪದವೀಧರನೂ ಬಂಧನಕ್ಕೊಳಗಾಗಿದ್ದಾನೆ.
ಬಂಧಿತರಿಂದ 1500 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಮೌಲ್ಯ 12 ಕೋಟಿ ರೂಪಾಯಿಗಳೆಂದು ಹೇಳಲಾಗುತ್ತಿದೆ. ಇ-ಕಾಮರ್ಸ್ ವೇದಿಕೆಗಳ ಮೂಲಕ ಪಾರ್ಸಲ್ ಮಾಡಿ ಡ್ರಗ್ ಗಳನ್ನು ಸಾಗಣೆ ಮಾಡಲಾಗುತ್ತಿತ್ತು. ಇದಷ್ಟೇ ಅಲ್ಲದೇ ಗೌಪ್ಯ ವಿಭಾಗವೊಂದನ್ನು ಸೃಷ್ಟಿಸಿ ಅದರಲ್ಲಿ ರಹಸ್ಯವಾಗಿ ಸಾಗಣೆ ಮಾಡಲಾಗುತ್ತಿತ್ತು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಪಿಗಳನ್ನು ರಾಜಸ್ಥಾನ ಮೂಲದ ಎಂಬಿಎ ಪದವೀಧರ ಚಂದ್ರಬಾನು ಬಿಷ್ಣೋಯಿ ಆಂಧ್ರಪ್ರದೇಶ ಮೂಲದ ಬಿಎ ಪದವೀಧರ ಲಕ್ಷ್ಮಿ ಮೋಹನ್ ದಾಸ್ ಎಂದು ಗುರುತಿಸಲಾಗಿದೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಆರೋಪಿಗಳು ಸರಕು ಸಾಗಣೆ ವಾಹನಗಳಿಗೆ ಹಲವು ನೋಂದಣಿ ಸಂಖ್ಯೆಗಳನ್ನು ಬಳಕೆ ಮಾಡುತ್ತಿದ್ದರು.
ಚಾಮರಾಜಪೇಟೆ ಪೊಲೀಸರು ಬಂಧಿಸಿರುವ ಮತ್ತೋರ್ವ ಮಾದಕ ದ್ರವ್ಯ ದಂಧೆಯಿಂದ ಇಬ್ಬರ ವಿವರ ಬಯಲಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಬಳಿ ಮೂರು ವಾರಗಳಿಗೂ ಹೆಚ್ಚು ಕಾಲ ಬೀಡುಬಿಟ್ಟಿದ್ದ ಸಿಸಿಬಿ ಪೊಲೀಸರು ಇಬ್ಬರು ಅಂತಾರಾಜ್ಯ ಡ್ರಗ್ ದಂಧೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
The Central Crime Branch (CCB) police busted an inter-State drug racket and arrested two persons, including an MBA student, and seized 1,500 kg of marijuana (ganja) worth ₹12 crore recently. This was one of the biggest seizures of marijuana in the city, said Bengaluru Police Commissioner B. Dayananda. It may be recalled that the Bengaluru police had seized 1,200 kg of ganja from Kalaburagi in September 2020.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm