ಬ್ರೇಕಿಂಗ್ ನ್ಯೂಸ್
15-07-23 11:11 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 15: ಸಿಸಿಬಿಯ ಮಹಿಳಾ ಹಾಗೂ ನಾರ್ಕೊಟಿಕ್ಸ್ ಸ್ಕ್ವಾಡ್ ನ ಪೊಲೀಸ್ ಅಧಿಕಾರಿಗಳು ನಗರದಲ್ಲಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಓರ್ವ ಎಂಬಿಎ ಪದವೀಧರನೂ ಬಂಧನಕ್ಕೊಳಗಾಗಿದ್ದಾನೆ.
ಬಂಧಿತರಿಂದ 1500 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಮೌಲ್ಯ 12 ಕೋಟಿ ರೂಪಾಯಿಗಳೆಂದು ಹೇಳಲಾಗುತ್ತಿದೆ. ಇ-ಕಾಮರ್ಸ್ ವೇದಿಕೆಗಳ ಮೂಲಕ ಪಾರ್ಸಲ್ ಮಾಡಿ ಡ್ರಗ್ ಗಳನ್ನು ಸಾಗಣೆ ಮಾಡಲಾಗುತ್ತಿತ್ತು. ಇದಷ್ಟೇ ಅಲ್ಲದೇ ಗೌಪ್ಯ ವಿಭಾಗವೊಂದನ್ನು ಸೃಷ್ಟಿಸಿ ಅದರಲ್ಲಿ ರಹಸ್ಯವಾಗಿ ಸಾಗಣೆ ಮಾಡಲಾಗುತ್ತಿತ್ತು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಪಿಗಳನ್ನು ರಾಜಸ್ಥಾನ ಮೂಲದ ಎಂಬಿಎ ಪದವೀಧರ ಚಂದ್ರಬಾನು ಬಿಷ್ಣೋಯಿ ಆಂಧ್ರಪ್ರದೇಶ ಮೂಲದ ಬಿಎ ಪದವೀಧರ ಲಕ್ಷ್ಮಿ ಮೋಹನ್ ದಾಸ್ ಎಂದು ಗುರುತಿಸಲಾಗಿದೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಆರೋಪಿಗಳು ಸರಕು ಸಾಗಣೆ ವಾಹನಗಳಿಗೆ ಹಲವು ನೋಂದಣಿ ಸಂಖ್ಯೆಗಳನ್ನು ಬಳಕೆ ಮಾಡುತ್ತಿದ್ದರು.
ಚಾಮರಾಜಪೇಟೆ ಪೊಲೀಸರು ಬಂಧಿಸಿರುವ ಮತ್ತೋರ್ವ ಮಾದಕ ದ್ರವ್ಯ ದಂಧೆಯಿಂದ ಇಬ್ಬರ ವಿವರ ಬಯಲಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಬಳಿ ಮೂರು ವಾರಗಳಿಗೂ ಹೆಚ್ಚು ಕಾಲ ಬೀಡುಬಿಟ್ಟಿದ್ದ ಸಿಸಿಬಿ ಪೊಲೀಸರು ಇಬ್ಬರು ಅಂತಾರಾಜ್ಯ ಡ್ರಗ್ ದಂಧೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
The Central Crime Branch (CCB) police busted an inter-State drug racket and arrested two persons, including an MBA student, and seized 1,500 kg of marijuana (ganja) worth ₹12 crore recently. This was one of the biggest seizures of marijuana in the city, said Bengaluru Police Commissioner B. Dayananda. It may be recalled that the Bengaluru police had seized 1,200 kg of ganja from Kalaburagi in September 2020.
17-04-25 05:01 pm
Bangalore Correspondent
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
ಒಂದನೇ ತರಗತಿಗೆ ಪ್ರವೇಶ ; ಈ ವರ್ಷಕ್ಕೆ ಮಾತ್ರ ಮಕ್ಕಳ...
16-04-25 09:07 pm
Bigg Boss Kannada, Rajath arrested: ರೀಲ್ಸ್ ಶೋ...
16-04-25 06:42 pm
16-04-25 03:54 pm
HK News Desk
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
17-04-25 11:06 pm
Mangalore Correspondent
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
Mangalore, Bantwal Accident, Melroy D’Sa: ಬಂಟ...
16-04-25 10:58 pm
Mangalore Traffic diversion, Anti Waqf bill p...
16-04-25 08:22 pm
17-04-25 09:56 pm
Mangalore Correspondent
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm
Sullia, Drugs, Mangalore, Ccb Police; ದೆಹಲಿಯಿ...
17-04-25 11:39 am
Air Hostess, ICU, Sexual Harrasment: ICU ನಲ್ಲ...
15-04-25 10:24 pm
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm