ಬ್ರೇಕಿಂಗ್ ನ್ಯೂಸ್
03-11-20 09:31 pm Mangaluru Correspondent ಕ್ರೈಂ
ಮಂಗಳೂರು, ನ.3: ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಹತ್ಯೆಗೈದ ಘಟನೆ ನಗರದ ಕಾವೂರಿನಲ್ಲಿ ನಡೆದಿದೆ.
ಕಾವೂರು ಮಲ್ಲಿ ಲೇಔಟ್ ನಿವಾಸಿ ಸುರೇಂದ್ರನ್ (63) ಕೊಲೆಯಾದ ವ್ಯಕ್ತಿ. ಮೂಲತಃ ಕೇರಳದ ತ್ರಿಶ್ಶೂರಿನವರಾದ ಸುರೇಂದ್ರನ್ ಹಲವು ವರ್ಷಗಳಿಂದ ಕಾವೂರಿನಲ್ಲಿ ಸ್ವಂತ ಮನೆ ಮಾಡಿ ಪತ್ನಿ ಜತೆ ವಾಸಿಸುತ್ತಿದ್ದರು. ಮಂಗಳವಾರ ಸುರೇಂದ್ರನ್ ಪದವಿನಂಗಡಿಯಲ್ಲಿ ಲ್ಯಾಬ್ ಒಂದರಲ್ಲಿ ಸೇಲ್ಸ್ ಮ್ಯಾನೇಜರ್ ಆಗಿದ್ದರೆ, ಅವರ ಪತ್ನಿ ಫಾರ್ಮ್ ಉದ್ಯಮ ವ್ಯವಹಾರಕ್ಕಾಗಿ ಹೊರಗಡೆ ತೆರಳಿದ್ದರು ಎನ್ನಲಾಗಿದೆ. ಮಧ್ಯಾಹ್ನ ಸುರೇಂದ್ರನ್ ಮನೆಗೆ ಮರಳಿದ್ದು, ಈ ವೇಳೆ ದುಷ್ಕರ್ಮಿಗಳು ಕೊಲೆ ಕೃತ್ಯವೆಸಗಿದ್ದಾರೆ ಎನ್ನಲಾಗುತ್ತಿದೆ.
ಸುರೇಂದ್ರನ್ ಪತ್ನಿ ಸಂಜೆ ವೇಳೆ ಮನೆಗೆ ಬಂದಾಗ ಮನೆ ಸುತ್ತ ಜನ ಸೇರಿದ್ದರು. ಕೊಲೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಸುರೇಂದ್ರನ್ ಫಾರ್ಮ್ ಉದ್ಯಮ ನಡೆಸುತ್ತಿದ್ದರು ಎನ್ನಲಾಗುತ್ತಿದ್ದು ವ್ಯವಹಾರ ವೈಷಮ್ಯ ಹಿನ್ನ್ನೆಲೆಯಲ್ಲಿ ಕೊಲೆಯಾಗಿರುವ ಸಾಧ್ಯತೆಯಿದೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kerala businessman murdered in Kavoor at his residence in Mangalore. The dead has been identified as Surendra (60).
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm