ಬ್ರೇಕಿಂಗ್ ನ್ಯೂಸ್
03-11-20 09:31 pm Mangaluru Correspondent ಕ್ರೈಂ
ಮಂಗಳೂರು, ನ.3: ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಹತ್ಯೆಗೈದ ಘಟನೆ ನಗರದ ಕಾವೂರಿನಲ್ಲಿ ನಡೆದಿದೆ.
ಕಾವೂರು ಮಲ್ಲಿ ಲೇಔಟ್ ನಿವಾಸಿ ಸುರೇಂದ್ರನ್ (63) ಕೊಲೆಯಾದ ವ್ಯಕ್ತಿ. ಮೂಲತಃ ಕೇರಳದ ತ್ರಿಶ್ಶೂರಿನವರಾದ ಸುರೇಂದ್ರನ್ ಹಲವು ವರ್ಷಗಳಿಂದ ಕಾವೂರಿನಲ್ಲಿ ಸ್ವಂತ ಮನೆ ಮಾಡಿ ಪತ್ನಿ ಜತೆ ವಾಸಿಸುತ್ತಿದ್ದರು. ಮಂಗಳವಾರ ಸುರೇಂದ್ರನ್ ಪದವಿನಂಗಡಿಯಲ್ಲಿ ಲ್ಯಾಬ್ ಒಂದರಲ್ಲಿ ಸೇಲ್ಸ್ ಮ್ಯಾನೇಜರ್ ಆಗಿದ್ದರೆ, ಅವರ ಪತ್ನಿ ಫಾರ್ಮ್ ಉದ್ಯಮ ವ್ಯವಹಾರಕ್ಕಾಗಿ ಹೊರಗಡೆ ತೆರಳಿದ್ದರು ಎನ್ನಲಾಗಿದೆ. ಮಧ್ಯಾಹ್ನ ಸುರೇಂದ್ರನ್ ಮನೆಗೆ ಮರಳಿದ್ದು, ಈ ವೇಳೆ ದುಷ್ಕರ್ಮಿಗಳು ಕೊಲೆ ಕೃತ್ಯವೆಸಗಿದ್ದಾರೆ ಎನ್ನಲಾಗುತ್ತಿದೆ.
ಸುರೇಂದ್ರನ್ ಪತ್ನಿ ಸಂಜೆ ವೇಳೆ ಮನೆಗೆ ಬಂದಾಗ ಮನೆ ಸುತ್ತ ಜನ ಸೇರಿದ್ದರು. ಕೊಲೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಸುರೇಂದ್ರನ್ ಫಾರ್ಮ್ ಉದ್ಯಮ ನಡೆಸುತ್ತಿದ್ದರು ಎನ್ನಲಾಗುತ್ತಿದ್ದು ವ್ಯವಹಾರ ವೈಷಮ್ಯ ಹಿನ್ನ್ನೆಲೆಯಲ್ಲಿ ಕೊಲೆಯಾಗಿರುವ ಸಾಧ್ಯತೆಯಿದೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kerala businessman murdered in Kavoor at his residence in Mangalore. The dead has been identified as Surendra (60).
18-03-26 07:13 pm
HK News Staffer
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
ಐಸಿಸ್ ಉಗ್ರರ ನೆಟ್ವರ್ಕ್ ; ಉತ್ತರ ಪ್ರದೇಶ ಎಟಿಎಸ್ ಪ...
18-03-26 01:05 pm
ಅಶ್ಲೀಲ ಪೆನ್ಡ್ರೈವ್ ವಿಡಿಯೋ ಪ್ರಕರಣ ; 13,712 ಪುಟ...
18-03-26 12:17 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
18-03-26 03:38 pm
HK News Staffer
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am