ಬ್ರೇಕಿಂಗ್ ನ್ಯೂಸ್
03-11-20 09:31 pm Mangaluru Correspondent ಕ್ರೈಂ
ಮಂಗಳೂರು, ನ.3: ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಹತ್ಯೆಗೈದ ಘಟನೆ ನಗರದ ಕಾವೂರಿನಲ್ಲಿ ನಡೆದಿದೆ.
ಕಾವೂರು ಮಲ್ಲಿ ಲೇಔಟ್ ನಿವಾಸಿ ಸುರೇಂದ್ರನ್ (63) ಕೊಲೆಯಾದ ವ್ಯಕ್ತಿ. ಮೂಲತಃ ಕೇರಳದ ತ್ರಿಶ್ಶೂರಿನವರಾದ ಸುರೇಂದ್ರನ್ ಹಲವು ವರ್ಷಗಳಿಂದ ಕಾವೂರಿನಲ್ಲಿ ಸ್ವಂತ ಮನೆ ಮಾಡಿ ಪತ್ನಿ ಜತೆ ವಾಸಿಸುತ್ತಿದ್ದರು. ಮಂಗಳವಾರ ಸುರೇಂದ್ರನ್ ಪದವಿನಂಗಡಿಯಲ್ಲಿ ಲ್ಯಾಬ್ ಒಂದರಲ್ಲಿ ಸೇಲ್ಸ್ ಮ್ಯಾನೇಜರ್ ಆಗಿದ್ದರೆ, ಅವರ ಪತ್ನಿ ಫಾರ್ಮ್ ಉದ್ಯಮ ವ್ಯವಹಾರಕ್ಕಾಗಿ ಹೊರಗಡೆ ತೆರಳಿದ್ದರು ಎನ್ನಲಾಗಿದೆ. ಮಧ್ಯಾಹ್ನ ಸುರೇಂದ್ರನ್ ಮನೆಗೆ ಮರಳಿದ್ದು, ಈ ವೇಳೆ ದುಷ್ಕರ್ಮಿಗಳು ಕೊಲೆ ಕೃತ್ಯವೆಸಗಿದ್ದಾರೆ ಎನ್ನಲಾಗುತ್ತಿದೆ.
ಸುರೇಂದ್ರನ್ ಪತ್ನಿ ಸಂಜೆ ವೇಳೆ ಮನೆಗೆ ಬಂದಾಗ ಮನೆ ಸುತ್ತ ಜನ ಸೇರಿದ್ದರು. ಕೊಲೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಸುರೇಂದ್ರನ್ ಫಾರ್ಮ್ ಉದ್ಯಮ ನಡೆಸುತ್ತಿದ್ದರು ಎನ್ನಲಾಗುತ್ತಿದ್ದು ವ್ಯವಹಾರ ವೈಷಮ್ಯ ಹಿನ್ನ್ನೆಲೆಯಲ್ಲಿ ಕೊಲೆಯಾಗಿರುವ ಸಾಧ್ಯತೆಯಿದೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kerala businessman murdered in Kavoor at his residence in Mangalore. The dead has been identified as Surendra (60).
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am