ಬ್ರೇಕಿಂಗ್ ನ್ಯೂಸ್
03-11-20 09:31 pm Mangaluru Correspondent ಕ್ರೈಂ
ಮಂಗಳೂರು, ನ.3: ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಹತ್ಯೆಗೈದ ಘಟನೆ ನಗರದ ಕಾವೂರಿನಲ್ಲಿ ನಡೆದಿದೆ.
ಕಾವೂರು ಮಲ್ಲಿ ಲೇಔಟ್ ನಿವಾಸಿ ಸುರೇಂದ್ರನ್ (63) ಕೊಲೆಯಾದ ವ್ಯಕ್ತಿ. ಮೂಲತಃ ಕೇರಳದ ತ್ರಿಶ್ಶೂರಿನವರಾದ ಸುರೇಂದ್ರನ್ ಹಲವು ವರ್ಷಗಳಿಂದ ಕಾವೂರಿನಲ್ಲಿ ಸ್ವಂತ ಮನೆ ಮಾಡಿ ಪತ್ನಿ ಜತೆ ವಾಸಿಸುತ್ತಿದ್ದರು. ಮಂಗಳವಾರ ಸುರೇಂದ್ರನ್ ಪದವಿನಂಗಡಿಯಲ್ಲಿ ಲ್ಯಾಬ್ ಒಂದರಲ್ಲಿ ಸೇಲ್ಸ್ ಮ್ಯಾನೇಜರ್ ಆಗಿದ್ದರೆ, ಅವರ ಪತ್ನಿ ಫಾರ್ಮ್ ಉದ್ಯಮ ವ್ಯವಹಾರಕ್ಕಾಗಿ ಹೊರಗಡೆ ತೆರಳಿದ್ದರು ಎನ್ನಲಾಗಿದೆ. ಮಧ್ಯಾಹ್ನ ಸುರೇಂದ್ರನ್ ಮನೆಗೆ ಮರಳಿದ್ದು, ಈ ವೇಳೆ ದುಷ್ಕರ್ಮಿಗಳು ಕೊಲೆ ಕೃತ್ಯವೆಸಗಿದ್ದಾರೆ ಎನ್ನಲಾಗುತ್ತಿದೆ.
ಸುರೇಂದ್ರನ್ ಪತ್ನಿ ಸಂಜೆ ವೇಳೆ ಮನೆಗೆ ಬಂದಾಗ ಮನೆ ಸುತ್ತ ಜನ ಸೇರಿದ್ದರು. ಕೊಲೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಸುರೇಂದ್ರನ್ ಫಾರ್ಮ್ ಉದ್ಯಮ ನಡೆಸುತ್ತಿದ್ದರು ಎನ್ನಲಾಗುತ್ತಿದ್ದು ವ್ಯವಹಾರ ವೈಷಮ್ಯ ಹಿನ್ನ್ನೆಲೆಯಲ್ಲಿ ಕೊಲೆಯಾಗಿರುವ ಸಾಧ್ಯತೆಯಿದೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kerala businessman murdered in Kavoor at his residence in Mangalore. The dead has been identified as Surendra (60).
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm