ಬ್ರೇಕಿಂಗ್ ನ್ಯೂಸ್
17-07-23 11:07 pm Udupi Correspondent ಕ್ರೈಂ
ಕಾಪು, ಜುಲೈ 17: ಕಾರ್ಮಿಕರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಸೋಮವಾರ ಸಂಜೆ ಕಟಪಾಡಿಯಲ್ಲಿ ನಡೆದಿದೆ.
ಕಟಪಾಡಿ ಶಿರ್ವ ರಸ್ತೆ ಬಳಿಯಲ್ಲಿ ಕಟ್ಟಡ ಕಾಮಗಾರಿ ನಿರ್ವಹಿಸುತ್ತಿದ್ದ ಒರಿಸ್ಸಾ ಮೂಲದ ಗಣೇಶ್ (50) ಮೃತ ಕಾರ್ಮಿಕ. ಹತ್ಯೆಗೆ ಕಾರಣನಾದ ಕಾರ್ಮಿಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಕೆಲಸದ ವಿಷಯದಲ್ಲಿ ಇಬ್ಬರ ನಡುವೆ ಮಾತುಕತೆ, ಜಗಳ ನಡೆದಿದ್ದು ಬಳಿಕ ಇಬ್ಬರೂ ಹೊಡೆದಾಟ ನಡೆಸಿದ್ದರು. ಈ ವೇಳೆ ಗಣೇಶ್ ಗಂಭೀರ ಗಾಯಗೊಂಡಿದ್ದು ಸ್ಥಳೀಯರು ಮತ್ತು ಸಹಕಾರ್ಮಿಕರು ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಉಡುಪಿ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಡಿವೈಎಸ್ಪಿ ಅರವಿಂದ ಕುಲಗುಜ್ಜಿ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ, ಎಸ್ಸೈ ಶ್ರೀಶೈಲ ಮುರಗೋಡ ಸೇರಿದಂತೆ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
One stabbed to death in scuffle between labourers in Katpadi at Udupi.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 03:56 pm
Giridhar Shetty, Mangaluru
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm