ಬ್ರೇಕಿಂಗ್ ನ್ಯೂಸ್
22-07-23 12:41 pm Mangalore Correspondent ಕ್ರೈಂ
ಮಂಗಳೂರು, ಜುಲೈ 22: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಪ್ರಕರಣ ನಡೆದಿದ್ದು ಒಂದು ಕೋಮಿನ ಯುವಕನೊಬ್ಬನ ಮೇಲೆ ಮತ್ತೊಂದು ಕೋಮಿನ ಯುವಕರ ತಂಡ ಹಲ್ಲೆ ನಡೆಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶುಕ್ರವಾರ ಸಂಜೆ ಪಣಂಬೂರು ಬೀಚ್ ಗೆ ತೆರಳಿದ್ದು ಅವರನ್ನು ಹಿಂಬಾಲಿಸಿ ಬಂದಿದ್ದ ಯುವಕರು ನಗರದ ಬಿಜೈ ಕಾಪಿಕಾಡಿನಲ್ಲಿ ಹಲ್ಲೆ ನಡೆಸಿದ್ದಾರೆ. ಎ.ಜೆ ವೈದ್ಯಕೀಯ ಕಾಲೇಜಿನ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್ ವಿದ್ಯಾರ್ಥಿಗಳಾಗಿದ್ದು ಇಬ್ಬರು ಹುಡುಗರು ಮತ್ತು ನಾಲ್ವರು ವಿದ್ಯಾರ್ಥಿನಿಯರಿದ್ದರು. ಅನ್ಯಕೋಮಿನ ವಿದ್ಯಾರ್ಥಿಗಳೊಂದಿಗೆ ಹಿಂದು ವಿದ್ಯಾರ್ಥಿನಿಯರು ತೆರಳಿದ್ದಾರೆಂದು ಯುವಕರ ತಂಡವೊಂದು ಇವರನ್ನು ಹಿಂಬಾಲಿಸಿತ್ತು.
ಬೀಚ್ ನಿಂದ ಬೈಕ್ ನಲ್ಲಿ ಹಿಂಬಾಲಿಸಿ ಬಂದಿದ್ದ ತಂಡ ಬಿಜೈ ಕಾಪಿಕಾಡಿನಲ್ಲಿ ಶುಕ್ರವಾರ ರಾತ್ರಿ 7.30ರ ಸುಮಾರಿಗೆ ವಿದ್ಯಾರ್ಥಿ ಮೊಹಮ್ಮದ್ ಹಫೀಸ್ (20) ಎಂಬಾತನ ಮೇಲೆ ಹಲ್ಲೆ ನಡೆಸಿದೆ. ಹಲ್ಲೆಗೈದು ಯುವಕರ ತಂಡ ಸ್ಥಳದಿಂದ ಪರಾರಿಯಾಗಿದೆ. ಹಲ್ಲೆಗೀಡಾದ ವಿದ್ಯಾರ್ಥಿ ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore another Moral policing case reported by medical student at beach amid Anti communal police wing. 20 year old Mohammad Hassif was beaten by a group of Hindi activist for taking Hindu girl to the beach. A case has been registered at Urwa police station.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm