ಬ್ರೇಕಿಂಗ್ ನ್ಯೂಸ್
22-07-23 04:59 pm Udupi Correspondent ಕ್ರೈಂ
ಉಡುಪಿ, ಜುಲೈ 22: ಖಾಸಗಿ ಕಾಲೇಜಿನ ಲೇಡಿಸ್ ಶೌಚಾಲಯದಲ್ಲಿ ಗುಪ್ತವಾಗಿ ಮೊಬೈಲ್ ಇಟ್ಟು ವಿಡಿಯೋ ಮಾಡುತ್ತಿದ್ದ ಆರೋಪದಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ.
ಉಡುಪಿಯ ಅಂಬಲಪಾಡಿ ಬೈಪಾಸ್ ಬಳಿ ಇರುವ ನೇತ್ರ ಜ್ಯೋತಿ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಖಾಸಗಿ ದೃಶ್ಯಗಳನ್ನು ರೆಕಾರ್ಡ್ ಮಾಡಿ ಆ ವಿಡಿಯೋವನ್ನು ತಮ್ಮ ಕೋಮಿನ ವಿದ್ಯಾರ್ಥಿಗಳಿಗೆ ಕಳುಹಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಈ ವಿಡಿಯೋವನ್ನು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿತ್ತಿದ್ದರು ಎನ್ನಲಾಗಿದೆ. ಕೃತ್ಯ ಬೆಳಕಿಗೆ ಬಂದ ಬಳಿಕ ಉಳಿದ ವಿದ್ಯಾರ್ಥಿನಿಯರು ತರಾಟೆಗೆ ತೆಗೆದುಕೊಂಡಿದ್ದು ಕಾಲೇಜಿನಲ್ಲಿ ದೊಡ್ಡ ಗಲಾಟೆಯೇ ನಡೆದಿತ್ತು.
ಕಾಲೇಜಿನಲ್ಲಿ ವಿಡಿಯೋ ಶೂಟ್ ಮಾಡಿದ್ದಾರೆ ಎನ್ನಲಾದ ಮೂವರು ವಿದ್ಯಾರ್ಥಿನಿಯರ ಜೊತೆ ಇತರೇ ವಿದ್ಯಾರ್ಥಿನಿಯರು ವಾಗ್ವಾದ ಮಾಡಿದ್ದಾರೆ. ಅಲ್ಲದೆ, ಕಾಲೇಜು ಆಡಳಿತಕ್ಕೂ ದೂರು ನೀಡಿದ್ದರು. ಬಳಿಕ ಆಡಳಿತ ಮಂಡಳಿಯೇ ಮೂವರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸುವ ನಿರ್ಧಾರಕ್ಕೆ ಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಕಾಲೇಜಿಗೆ ತೆರಳಿದ್ದ ಹಿಂದೂ ಸಂಘಟನೆಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿವೆ. ಆದರೆ ಕಾಲೇಜು ಆಡಳಿತ ಮಂಡಳಿ ಇದುವರೆಗೂ ಪೊಲೀಸರಿಗೆ ದೂರು ನೀಡಿಲ್ಲ. ಹೀಗಾಗಿ ಸರ್ವ ಕಾಲೇಜು ವಿದ್ಯಾರ್ಥಿ ಘಟಕದ ಪದಾಧಿಕಾರಿಗಳು ತನಿಖೆ ಒತ್ತಾಯಿಸಿ ಉಡುಪಿ ಎಸ್ಪಿ ಅಕ್ಷಯ್ ಹಾಕೆ ಅವರಿಗೆ ಮನವಿ ಸಲ್ಲಿಸಿದ್ದಾರೆ.
Udupi Three girl students suspended from college for placing hidden camera in toilet. It is alleged that they were recording videos and sending them on whatspp groups.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm