ಬ್ರೇಕಿಂಗ್ ನ್ಯೂಸ್
22-07-23 04:59 pm Udupi Correspondent ಕ್ರೈಂ
ಉಡುಪಿ, ಜುಲೈ 22: ಖಾಸಗಿ ಕಾಲೇಜಿನ ಲೇಡಿಸ್ ಶೌಚಾಲಯದಲ್ಲಿ ಗುಪ್ತವಾಗಿ ಮೊಬೈಲ್ ಇಟ್ಟು ವಿಡಿಯೋ ಮಾಡುತ್ತಿದ್ದ ಆರೋಪದಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ.
ಉಡುಪಿಯ ಅಂಬಲಪಾಡಿ ಬೈಪಾಸ್ ಬಳಿ ಇರುವ ನೇತ್ರ ಜ್ಯೋತಿ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಖಾಸಗಿ ದೃಶ್ಯಗಳನ್ನು ರೆಕಾರ್ಡ್ ಮಾಡಿ ಆ ವಿಡಿಯೋವನ್ನು ತಮ್ಮ ಕೋಮಿನ ವಿದ್ಯಾರ್ಥಿಗಳಿಗೆ ಕಳುಹಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಈ ವಿಡಿಯೋವನ್ನು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿತ್ತಿದ್ದರು ಎನ್ನಲಾಗಿದೆ. ಕೃತ್ಯ ಬೆಳಕಿಗೆ ಬಂದ ಬಳಿಕ ಉಳಿದ ವಿದ್ಯಾರ್ಥಿನಿಯರು ತರಾಟೆಗೆ ತೆಗೆದುಕೊಂಡಿದ್ದು ಕಾಲೇಜಿನಲ್ಲಿ ದೊಡ್ಡ ಗಲಾಟೆಯೇ ನಡೆದಿತ್ತು.
ಕಾಲೇಜಿನಲ್ಲಿ ವಿಡಿಯೋ ಶೂಟ್ ಮಾಡಿದ್ದಾರೆ ಎನ್ನಲಾದ ಮೂವರು ವಿದ್ಯಾರ್ಥಿನಿಯರ ಜೊತೆ ಇತರೇ ವಿದ್ಯಾರ್ಥಿನಿಯರು ವಾಗ್ವಾದ ಮಾಡಿದ್ದಾರೆ. ಅಲ್ಲದೆ, ಕಾಲೇಜು ಆಡಳಿತಕ್ಕೂ ದೂರು ನೀಡಿದ್ದರು. ಬಳಿಕ ಆಡಳಿತ ಮಂಡಳಿಯೇ ಮೂವರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸುವ ನಿರ್ಧಾರಕ್ಕೆ ಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಕಾಲೇಜಿಗೆ ತೆರಳಿದ್ದ ಹಿಂದೂ ಸಂಘಟನೆಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿವೆ. ಆದರೆ ಕಾಲೇಜು ಆಡಳಿತ ಮಂಡಳಿ ಇದುವರೆಗೂ ಪೊಲೀಸರಿಗೆ ದೂರು ನೀಡಿಲ್ಲ. ಹೀಗಾಗಿ ಸರ್ವ ಕಾಲೇಜು ವಿದ್ಯಾರ್ಥಿ ಘಟಕದ ಪದಾಧಿಕಾರಿಗಳು ತನಿಖೆ ಒತ್ತಾಯಿಸಿ ಉಡುಪಿ ಎಸ್ಪಿ ಅಕ್ಷಯ್ ಹಾಕೆ ಅವರಿಗೆ ಮನವಿ ಸಲ್ಲಿಸಿದ್ದಾರೆ.
Udupi Three girl students suspended from college for placing hidden camera in toilet. It is alleged that they were recording videos and sending them on whatspp groups.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm