ಬ್ರೇಕಿಂಗ್ ನ್ಯೂಸ್
26-07-23 05:16 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 26: ದಾವಣಗೆರೆ ಸಂಸದ ಡಾ.ಜಿ.ಎಂ ಸಿದ್ದೇಶ್ವರ್ ಅವರನ್ನು ಹನಿಟ್ರಾಪ್ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಅಪರಿಚಿತ ಯುವತಿಯೊಬ್ಬಳು ವಾಟ್ಸಪ್ ಮೂಲಕ ವಿಡಿಯೋ ಕಾಲ್ ಮಾಡಿದ್ದು ಅಶ್ಲೀಲವಾಗಿ ವರ್ತಿಸಿ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕುವುದಾಗಿ ಬೆದರಿಕೆಯೊಡ್ಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಸಂಸದರು ಬೆಂಗಳೂರಿನ ನಿವಾಸದಲ್ಲಿದ್ದ ವೇಳೆ ಜುಲೈ 20ರಂದು ರಾತ್ರಿ 10:16ರ ವೇಳೆ 'ಹೌ ಆರ್ ಯು' ಅಂತ ಮೆಸೇಜ್ ಬಂದಿತ್ತು. 10:20ಕ್ಕೆ ಕರೆ ಮಾಡಿದ್ದು ಬಳಿಕ ವಿಡಿಯೋ ಕಾಲ್ ಮಾಡಿ, ಯುವತಿ ಅಶ್ಲೀಲವಾಗಿ ವರ್ತಿಸಿದ್ದಾಳೆ.

ಕರೆ ಬಂದಾಗ ಮನೆಯ ಒಳಗಿದ್ದರೆ ಸರಿಯಾಗಿ ಧ್ವನಿ ಕೇಳದೆಂಬ ಕಾರಣಕ್ಕೆ, ಸಂಸದ ಸಿದ್ದೇಶ್ವರ್ ಯಾರೋ ಕರೆ ಮಾಡಿದ್ದಾರೆಂದು ಪತ್ನಿ ಗಾಯತ್ರಿ ಸಿದ್ದೇಶ್ವರ್ ಜೊತೆಗೆ ಮನೆಯ ಹಾಲ್ಗೆ ಬಂದಿದ್ದಾರೆ. ಆಗ ಅಪರಿಚಿತ ಯುವತಿ ವಾಟ್ಸಪ್ ವಿಡಿಯೋ ಕಾಲ್ ಮಾಡಿದ್ದು ಅಸಭ್ಯವಾಗಿ ವರ್ತಿಸಿದ್ದಾಳೆ. ಯುವತಿಯ ಇಂತಹ ವರ್ತನೆಯಿಂದ ಸಿಟ್ಟಿಗೆದ್ದ ಸಂಸದ ಸಿದ್ದೇಶ್ವರ್ ಮತ್ತು ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್, ಯುವತಿಯನ್ನು ಗದರುವ ಪ್ರಯತ್ನ ಮಾಡಿದ್ದಾರೆ.
ಆದರೆ ಮತ್ತೆ ಕರೆ ಮಾಡಿದ ಅಪರಿಚಿತ ಯುವತಿ, ಸಂಸದರಿಗೆ ಬ್ಲ್ಯಾಕ್ ಮಾಡಲು ಯತ್ನಿಸಿದ್ದಾಳೆ. ವಿಡಿಯೋವನ್ನು ರೆಕಾರ್ಡ್ ಮಾಡಿದ್ದು ಸೋಷಿಯಲ್ ಮೀಡಿಯಾಗೆ ಹಾಕುವುದಾಗಿ ಬೆದರಿಕೆ ಹಾಕಿದ್ದಾಳೆ. ರಾಜಸ್ಥಾನದಿಂದ ಕರೆ ಮಾಡುತ್ತಿರುವುದಾಗಿ ಹೇಳಿದ್ದಾಗಿ ಈ ಬಗ್ಗೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಸಂಸದ ಸಿದ್ದೇಶ್ವರ ತಿಳಿಸಿದ್ದಾರೆ.
Davanagere BJP MP Siddeshwara gets naked WhatsApp calls, blackmail for money over video clip. Davanagere BJP MP and former Union minister GM Siddeshwara, 71, received a WhatsApp video call when he was in his flat at Kingfisher Towers, near UB City, on July 20. A woman allegedly began showing him her private parts and spoke to him inappropriately.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm