ಬ್ರೇಕಿಂಗ್ ನ್ಯೂಸ್
27-07-23 08:36 pm HK News Desk ಕ್ರೈಂ
ಪುಣೆ, ಜುಲೈ 27: ಪಡೆದ ಸಾಲವನ್ನು ಮರಳಿಸದೆ ತಪ್ಪಿಸಿಕೊಳ್ಳುತ್ತಿದ್ದಾನೆ ಎಂದು, 47 ವರ್ಷದ ಸಾಲದಾತನೊಬ್ಬ ವ್ಯಕ್ತಿಯ ಎದುರೇ ಆತನ ಹೆಂಡತಿಯನ್ನು ಅತ್ಯಾಚಾರದ ಎಸಗಿದ ಅಮಾನುಷ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
34 ವರ್ಷದ ಮಹಿಳೆ ಮೇಲೆ ಭಯಾನಕ ಕೃತ್ಯವು ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿಯೇ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಹದಾಸ್ಪರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಲೇವಾದೇವಿ ವಹಿವಾಟು ನಡೆಸುವ ಇಮ್ತಿಯಾಜ್ ಶೇಖ್ ಎಂಬ ವ್ಯಕ್ತಿಯಿಂದ ಸಂತ್ರಸ್ತೆಯ ಗಂಡ, ಫೆಬ್ರವರಿಯಲ್ಲಿ ಬಡ್ಡಿರಹಿತ 40 ಸಾವಿರ ರೂ ಹಣ ಸಾಲ ಪಡೆದಿದ್ದ. ಆದರೆ ಅದನ್ನು ಮರಳಿ ಪಾವತಿಸಲು ಆತನಿಗೆ ಸಾಧ್ಯವಾಗಿರಲಿಲ್ಲ. ಇದರಿಂದ ಕುಪಿತಗೊಂಡಿದ್ದ ಶೇಖ್, ದಂಪತಿಯನ್ನು ಹಲವು ಬಾರಿ ಅವಾಚ್ಯವಾಗಿ ನಿಂದಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಾಲದ ಹಣ ವಾಪಸ್ ಕೇಳಿದರೂ, ಪಾವತಿಸದಿದ್ದರಿಂದ ಕೋಪಗೊಂಡಿದ್ದ ಆರೋಪಿ, ತನ್ನ ಕೃತ್ಯಕ್ಕೆ ಮೊದಲೇ ಸಂಚು ರೂಪಿಸಿದ್ದ. ಹದಾಸ್ಪುರ ಗವರ್ನ್ಮೆಂಟ್ ಕಾಲೊನಿಯಲ್ಲಿ ಯಾರೂ ಇಲ್ಲದ ಸ್ಥಳಕ್ಕೆ ದಂಪತಿಯನ್ನು ಕರೆಸಿಕೊಂಡಿದ್ದ ಶೇಖ್, ಬಾಕಿ ಉಳಿದ ಹಣ ವಾಪಸ್ ನೀಡುವಂತೆ ಆಗ್ರಹಿಸಿದ್ದ. ಅವರ ಬಳಿ ಹಣ ಇರಲಿಲ್ಲ. ತನ್ನ ಬಳಿ ಇದ್ದ ಚಾಕು ಹೊರಗೆ ತೆಗೆದಿದ್ದ ಶೇಖ್, ಸಂತ್ರಸ್ತೆಯ ಗಂಡನಿಗೆ ಚಾಕು ತೋರಿಸಿ ಬೆದರಿಸಿ, ಬಳಿಕ ಆತನ ಎದುರೇ ಮಹಿಳೆ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ.
ಅಷ್ಟೇ ಅಲ್ಲದೆ, ತನ್ನ ಅತ್ಯಾಚಾರದ ಕೃತ್ಯವನ್ನು ಆತ ಮೊಬೈಲ್ ಫೋನ್ನಲ್ಲಿ ಚಿತ್ರೀಕರಿಸಿದ್ದ. ಇದಾದ ಬಳಿಕವೂ ತನಗೆ ಲೈಂಗಿಕ ಸುಖ ನೀಡುವಂತೆ ಮಹಿಳೆಯನ್ನು ಪದೇ ಪದೇ ಪೀಡಿಸಲು ಆರಂಭಿಸಿದ್ದ. ಅದಕ್ಕೆ ಆಕೆ ನಿರಾಕರಿಸಿದ್ದಳು. ಇದರಿಂದ ಕುದ್ದು ಹೋಗಿದ್ದ ಆತ, ಸಾಮಾಜಿಕ ಮಾಧ್ಯಮದ ವಿವಿಧ ವೇದಿಕೆಗಳಲ್ಲಿ ತಾನು ಚಿತ್ರೀಕರಿಸಿದ್ದ ವಿಡಿಯೋವನ್ನು ಹಂಚಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
A 47-year-old moneylender in Maharashtra's Pune city allegedly raped a woman after her husband failed to repay the loan taken from him, police said today. The incident took place in February this year and the accused has been arrested, a police official said.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm