ಬ್ರೇಕಿಂಗ್ ನ್ಯೂಸ್
28-07-23 11:18 am Mangalore Correspondent ಕ್ರೈಂ
ಉಳ್ಳಾಲ, ಜು.28: ಒಂಬತ್ತನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಏನೂ ಇಲ್ವಾ..? ಚಾಕಲೇಟ್ ಇಲ್ಲದಿದ್ದರೆ ಬೇರೇನಾದರೂ ಕೊಡು ಎಂದು ಪೀಡಿಸಿ ಎಸ್ಸೆಸೆಲ್ಸಿ ವಿದ್ಯಾರ್ಥಿನಿಗೆ ಫ್ಲೈಯಿಂಗ್ ಕಿಸ್ ಕೊಟ್ಟು ಲೈಂಗಿಕ ಕೀಟಲೆ ಕೊಡುತ್ತಿದ್ದ ಅನ್ಯಮತೀಯ ಆಟೋ ರಿಕ್ಷಾ ಚಾಲಕನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಆರೋಪಿ ಆಟೋ ಚಾಲಕ ತಲೆಮರೆಸಿಕೊಂಡಿದ್ದಾನೆ.
ಅಂಬ್ಲಮೊಗರು ಗ್ರಾಮದ ಎಸ್ಸೆಸೆಲ್ಸಿಯ ಅಪ್ರಾಪ್ತ ವಿದ್ಯಾರ್ಥಿನಿಗೆ ಅದೇ ಗ್ರಾಮದ ಆಟೋ ರಿಕ್ಷಾ ಚಾಲಕ ಇಕ್ಬಾಲ್ ಎಂಬಾತ ಲೈಂಗಿಕ ಕಾಟ ಕೊಟ್ಟಿದ್ದು ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಯು ಪೋಷಕರೊಂದಿಗೆ ಕೆಲ ತಿಂಗಳ ಹಿಂದೆ ಆಟೋದಲ್ಲಿ ಮನೆಗೆ ತೆರಳಿದ್ದು ಈ ವೇಳೆ ಆಟೋ ಚಾಲಕ ಇಕ್ಬಾಲ್ ವಿದ್ಯಾರ್ಥಿನಿಯನ್ನ ಮಾತನಾಡಿಸಿದ್ದ ಎನ್ನಲಾಗಿದೆ. ಆನಂತರ, ಇತ್ತೀಚೆಗೆ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿ ಬೆಳಗ್ಗೆ ಶಾಲೆಗೆ ತೆರಳಲು ನಿಂತಿದ್ದ ಸಂದರ್ಭದಲ್ಲಿ ಪಾಸಾಗಿದ್ದಕ್ಕೆ ಟ್ರೀಟ್ ಇಲ್ವಾ.. ಚಾಕಲೇಟ್ ಇಲ್ಲದಿದ್ದರೆ ಬೇರೇನಾದರೂ ಕೊಡು. ನಿನ್ನನ್ನ ನಾನು ಆಟೋದಲ್ಲಿ ಫ್ರೀಯಾಗಿ ಕರ್ಕೊಂಡು ಹೋಗ್ತೀನಿ ಎಂದು ಪೀಡಿಸಿ ಬಾಲಕಿಯ ಕೈ ಮತ್ತು ಎದೆ ಭಾಗವನ್ನ ಸ್ಪರ್ಶಿಸಿ ಅಶ್ಲೀಲವಾಗಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನಂತೆ. ನೊಂದ ಬಾಲಕಿ ರಿಕ್ಷಾ ಚಾಲಕ ಇಕ್ಬಾಲನ ಕಾಟ ತಾಳಲಾರದೆ ನಿನ್ನೆ ಮನೆಮಂದಿಗೆ ವಿಚಾರ ತಿಳಿಸಿದ್ದಾಳೆ.
ಮನೆಮಂದಿ ಈ ಬಗ್ಗೆ ಚಾಲಕನನ್ನ ಪ್ರಶ್ನಿಸಲು ಕುತ್ತಾರಿನ ಆಟೋ ರಿಕ್ಷಾ ಪಾರ್ಕ್ ಗೆ ತೆರಳಿದ್ದು ಆರೋಪಿ ಅದಾಗಲೇ ತಲೆಮರೆಸಿಕೊಂಡಿದ್ದಾನೆ. ವಿದ್ಯಾರ್ಥಿನಿ ಪೋಷಕರು ಕೊಣಾಜೆ ಠಾಣೆಗೆ ತೆರಳಿ ದೂರು ದಾಖಲಿಸಿದ್ದು ಪೊಲೀಸರು ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ.
Auto driver gives flying kiss to school student, flees after police compliant at Konaje in Mangalore
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm