ಬ್ರೇಕಿಂಗ್ ನ್ಯೂಸ್
31-07-23 06:47 pm Mangalore Correspondent ಕ್ರೈಂ
ಬಂಟ್ವಾಳ, ಜುಲೈ 31: ವಿಟ್ಲ ಠಾಣೆ ವ್ಯಾಪ್ತಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಯಾರು ನಿವಾಸಿಗಳಾದ ಸುಕುಮಾರ ಬೆಳ್ಚಡ, ಅಕ್ಷಯ್ ದೇವಾಡಿಗ ಮತ್ತು ಕಮಲಾಕ್ಷ ಬೆಳ್ಚಡ ಬಂಧಿತರು.
ಸುಕುಮಾರ್ ಎರಡು – ಮೂರು ವರ್ಷಗಳಿಂದ 16 ವರ್ಷದ ಹುಡುಗಿಯನ್ನು ಪ್ರೀತಿಸುವ ನೆಪದಲ್ಲಿ ತಿರುಗಾಟ ಮಾಡುತ್ತಿದ್ದ ಎಂಬ ಆರೋಪಗಳಿದ್ದು, ಇತ್ತೀಚೆಗೆ ತನ್ನ ಇತರ ಸ್ನೇಹಿತರಿಗೂ ಆಕೆಯನ್ನು ಒಪ್ಪಿಸಿದ್ದ. ಅಲ್ಲದೆ, ಮನೆಯೊಂದರಲ್ಲಿ ಐವರು ಸೇರಿ ಒಂದು ವಾರದ ಹಿಂದೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಘಟನೆಗೆ ಸಂಬಂಧಿಸಿ ವಿಟ್ಲ ಪೊಲೀಸರು ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.

ಇದೀಗ ಮೂವರನ್ನು ಬಂಧಿಸಿದ್ದು ಇನ್ನಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಸುಕುಮಾರ್ ಮತ್ತು ಅಕ್ಷಯ್ ದೇವಾಡಿಗ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೆ, ತಮ್ಮ ಫೇಸ್ಬುಕ್ ಖಾತೆಯಲ್ಲಿ ಕೇಸರಿ ಶಾಲು ಹಾಕ್ಕೊಂಡಿರುವ ಫೋಟೋ ವೈರಲ್ ಆಗಿದೆ. ಉಡುಪಿ ವಿಡಿಯೋ ಘಟನೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ವಿಟ್ಲ ಗ್ಯಾಂಗ್ ರೇಪ್ ಪ್ರಕರಣ ಇರಿಸು ಮುರಿಸು ತಂದಿದೆ.
ದಕ್ಷಿಣ ಕನ್ನಡ ಮತ್ತು ಕೇರಳ ಗಡಿಭಾಗದ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆರೋಪಿಗಳು ಬಾಯಾರು, ಬೆರಿಪದವು ನಿವಾಸಿಗಳು. ಪ್ರಮುಖ ಆರೋಪಿ ಸುಕುಮಾರ್ ಲಾರಿ ಚಾಲಕನಾಗಿದ್ದು, ಹುಡುಗಿಯನ್ನು ಬರಹೇಳಿ ಇತರರಿಗೂ ಒಪ್ಪಿಸಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ.
Vitla Gang rape, Three Hindu leaders arrested by Police for rape in Mangalore on 16 year old minor girl. The arrested have been identifed as Sukumara Hindupura and Akshay Devadiga.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm