ಬ್ರೇಕಿಂಗ್ ನ್ಯೂಸ್
31-07-23 06:47 pm Mangalore Correspondent ಕ್ರೈಂ
ಬಂಟ್ವಾಳ, ಜುಲೈ 31: ವಿಟ್ಲ ಠಾಣೆ ವ್ಯಾಪ್ತಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಯಾರು ನಿವಾಸಿಗಳಾದ ಸುಕುಮಾರ ಬೆಳ್ಚಡ, ಅಕ್ಷಯ್ ದೇವಾಡಿಗ ಮತ್ತು ಕಮಲಾಕ್ಷ ಬೆಳ್ಚಡ ಬಂಧಿತರು.
ಸುಕುಮಾರ್ ಎರಡು – ಮೂರು ವರ್ಷಗಳಿಂದ 16 ವರ್ಷದ ಹುಡುಗಿಯನ್ನು ಪ್ರೀತಿಸುವ ನೆಪದಲ್ಲಿ ತಿರುಗಾಟ ಮಾಡುತ್ತಿದ್ದ ಎಂಬ ಆರೋಪಗಳಿದ್ದು, ಇತ್ತೀಚೆಗೆ ತನ್ನ ಇತರ ಸ್ನೇಹಿತರಿಗೂ ಆಕೆಯನ್ನು ಒಪ್ಪಿಸಿದ್ದ. ಅಲ್ಲದೆ, ಮನೆಯೊಂದರಲ್ಲಿ ಐವರು ಸೇರಿ ಒಂದು ವಾರದ ಹಿಂದೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಘಟನೆಗೆ ಸಂಬಂಧಿಸಿ ವಿಟ್ಲ ಪೊಲೀಸರು ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.

ಇದೀಗ ಮೂವರನ್ನು ಬಂಧಿಸಿದ್ದು ಇನ್ನಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಸುಕುಮಾರ್ ಮತ್ತು ಅಕ್ಷಯ್ ದೇವಾಡಿಗ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೆ, ತಮ್ಮ ಫೇಸ್ಬುಕ್ ಖಾತೆಯಲ್ಲಿ ಕೇಸರಿ ಶಾಲು ಹಾಕ್ಕೊಂಡಿರುವ ಫೋಟೋ ವೈರಲ್ ಆಗಿದೆ. ಉಡುಪಿ ವಿಡಿಯೋ ಘಟನೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ವಿಟ್ಲ ಗ್ಯಾಂಗ್ ರೇಪ್ ಪ್ರಕರಣ ಇರಿಸು ಮುರಿಸು ತಂದಿದೆ.
ದಕ್ಷಿಣ ಕನ್ನಡ ಮತ್ತು ಕೇರಳ ಗಡಿಭಾಗದ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆರೋಪಿಗಳು ಬಾಯಾರು, ಬೆರಿಪದವು ನಿವಾಸಿಗಳು. ಪ್ರಮುಖ ಆರೋಪಿ ಸುಕುಮಾರ್ ಲಾರಿ ಚಾಲಕನಾಗಿದ್ದು, ಹುಡುಗಿಯನ್ನು ಬರಹೇಳಿ ಇತರರಿಗೂ ಒಪ್ಪಿಸಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ.
Vitla Gang rape, Three Hindu leaders arrested by Police for rape in Mangalore on 16 year old minor girl. The arrested have been identifed as Sukumara Hindupura and Akshay Devadiga.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm