ಬ್ರೇಕಿಂಗ್ ನ್ಯೂಸ್
31-07-23 06:47 pm Mangalore Correspondent ಕ್ರೈಂ
ಬಂಟ್ವಾಳ, ಜುಲೈ 31: ವಿಟ್ಲ ಠಾಣೆ ವ್ಯಾಪ್ತಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಯಾರು ನಿವಾಸಿಗಳಾದ ಸುಕುಮಾರ ಬೆಳ್ಚಡ, ಅಕ್ಷಯ್ ದೇವಾಡಿಗ ಮತ್ತು ಕಮಲಾಕ್ಷ ಬೆಳ್ಚಡ ಬಂಧಿತರು.
ಸುಕುಮಾರ್ ಎರಡು – ಮೂರು ವರ್ಷಗಳಿಂದ 16 ವರ್ಷದ ಹುಡುಗಿಯನ್ನು ಪ್ರೀತಿಸುವ ನೆಪದಲ್ಲಿ ತಿರುಗಾಟ ಮಾಡುತ್ತಿದ್ದ ಎಂಬ ಆರೋಪಗಳಿದ್ದು, ಇತ್ತೀಚೆಗೆ ತನ್ನ ಇತರ ಸ್ನೇಹಿತರಿಗೂ ಆಕೆಯನ್ನು ಒಪ್ಪಿಸಿದ್ದ. ಅಲ್ಲದೆ, ಮನೆಯೊಂದರಲ್ಲಿ ಐವರು ಸೇರಿ ಒಂದು ವಾರದ ಹಿಂದೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಘಟನೆಗೆ ಸಂಬಂಧಿಸಿ ವಿಟ್ಲ ಪೊಲೀಸರು ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
ಇದೀಗ ಮೂವರನ್ನು ಬಂಧಿಸಿದ್ದು ಇನ್ನಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಸುಕುಮಾರ್ ಮತ್ತು ಅಕ್ಷಯ್ ದೇವಾಡಿಗ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೆ, ತಮ್ಮ ಫೇಸ್ಬುಕ್ ಖಾತೆಯಲ್ಲಿ ಕೇಸರಿ ಶಾಲು ಹಾಕ್ಕೊಂಡಿರುವ ಫೋಟೋ ವೈರಲ್ ಆಗಿದೆ. ಉಡುಪಿ ವಿಡಿಯೋ ಘಟನೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ವಿಟ್ಲ ಗ್ಯಾಂಗ್ ರೇಪ್ ಪ್ರಕರಣ ಇರಿಸು ಮುರಿಸು ತಂದಿದೆ.
ದಕ್ಷಿಣ ಕನ್ನಡ ಮತ್ತು ಕೇರಳ ಗಡಿಭಾಗದ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆರೋಪಿಗಳು ಬಾಯಾರು, ಬೆರಿಪದವು ನಿವಾಸಿಗಳು. ಪ್ರಮುಖ ಆರೋಪಿ ಸುಕುಮಾರ್ ಲಾರಿ ಚಾಲಕನಾಗಿದ್ದು, ಹುಡುಗಿಯನ್ನು ಬರಹೇಳಿ ಇತರರಿಗೂ ಒಪ್ಪಿಸಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ.
Vitla Gang rape, Three Hindu leaders arrested by Police for rape in Mangalore on 16 year old minor girl. The arrested have been identifed as Sukumara Hindupura and Akshay Devadiga.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 01:59 pm
Udupi Staff
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm