ಬ್ರೇಕಿಂಗ್ ನ್ಯೂಸ್
31-07-23 06:47 pm Mangalore Correspondent ಕ್ರೈಂ
ಬಂಟ್ವಾಳ, ಜುಲೈ 31: ವಿಟ್ಲ ಠಾಣೆ ವ್ಯಾಪ್ತಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಯಾರು ನಿವಾಸಿಗಳಾದ ಸುಕುಮಾರ ಬೆಳ್ಚಡ, ಅಕ್ಷಯ್ ದೇವಾಡಿಗ ಮತ್ತು ಕಮಲಾಕ್ಷ ಬೆಳ್ಚಡ ಬಂಧಿತರು.
ಸುಕುಮಾರ್ ಎರಡು – ಮೂರು ವರ್ಷಗಳಿಂದ 16 ವರ್ಷದ ಹುಡುಗಿಯನ್ನು ಪ್ರೀತಿಸುವ ನೆಪದಲ್ಲಿ ತಿರುಗಾಟ ಮಾಡುತ್ತಿದ್ದ ಎಂಬ ಆರೋಪಗಳಿದ್ದು, ಇತ್ತೀಚೆಗೆ ತನ್ನ ಇತರ ಸ್ನೇಹಿತರಿಗೂ ಆಕೆಯನ್ನು ಒಪ್ಪಿಸಿದ್ದ. ಅಲ್ಲದೆ, ಮನೆಯೊಂದರಲ್ಲಿ ಐವರು ಸೇರಿ ಒಂದು ವಾರದ ಹಿಂದೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಘಟನೆಗೆ ಸಂಬಂಧಿಸಿ ವಿಟ್ಲ ಪೊಲೀಸರು ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.

ಇದೀಗ ಮೂವರನ್ನು ಬಂಧಿಸಿದ್ದು ಇನ್ನಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಸುಕುಮಾರ್ ಮತ್ತು ಅಕ್ಷಯ್ ದೇವಾಡಿಗ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೆ, ತಮ್ಮ ಫೇಸ್ಬುಕ್ ಖಾತೆಯಲ್ಲಿ ಕೇಸರಿ ಶಾಲು ಹಾಕ್ಕೊಂಡಿರುವ ಫೋಟೋ ವೈರಲ್ ಆಗಿದೆ. ಉಡುಪಿ ವಿಡಿಯೋ ಘಟನೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ವಿಟ್ಲ ಗ್ಯಾಂಗ್ ರೇಪ್ ಪ್ರಕರಣ ಇರಿಸು ಮುರಿಸು ತಂದಿದೆ.
ದಕ್ಷಿಣ ಕನ್ನಡ ಮತ್ತು ಕೇರಳ ಗಡಿಭಾಗದ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆರೋಪಿಗಳು ಬಾಯಾರು, ಬೆರಿಪದವು ನಿವಾಸಿಗಳು. ಪ್ರಮುಖ ಆರೋಪಿ ಸುಕುಮಾರ್ ಲಾರಿ ಚಾಲಕನಾಗಿದ್ದು, ಹುಡುಗಿಯನ್ನು ಬರಹೇಳಿ ಇತರರಿಗೂ ಒಪ್ಪಿಸಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ.
Vitla Gang rape, Three Hindu leaders arrested by Police for rape in Mangalore on 16 year old minor girl. The arrested have been identifed as Sukumara Hindupura and Akshay Devadiga.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
24-03-26 09:24 am
HK News Staffer
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm