ಬ್ರೇಕಿಂಗ್ ನ್ಯೂಸ್
02-08-23 02:48 pm HK News Desk ಕ್ರೈಂ
ಮುಂಬೈ, ಆಗಸ್ಟ್ 2: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಚಿನ್ನಾಭರಣ ವ್ಯಾಪಾರಿಗಳ ಮನೆಯಲ್ಲಿ ದರೋಡೆ ಮಾಡುವ, ಅಕ್ಷಯ್ ಕುಮಾರ್, ಅನುಪಮ್ ಖೇರ್ ಸೇರಿ ಹಲವರು ನಟಿಸಿರುವ "ಸ್ಪೆಷಲ್ 26" ಸಿನಿಮಾ ಶೈಲಿಯಲ್ಲಿಯೇ ಮುಂಬೈನಲ್ಲಿ 36 ಲಕ್ಷ ರೂ. ದರೋಡೆ ಮಾಡಲಾಗಿದೆ.
ಪಿಡಬ್ಲ್ಯೂಡಿ ನಿವೃತ್ತ ನೌಕರರೊಬ್ಬರ ಮನೆಗೆ ಭ್ರಷ್ಟಾಚಾರ ನಿಗ್ರಹ ದಳದ (ACB) ಅಧಿಕಾರಿಗಳ ಸೋಗಿನಲ್ಲಿ ಆರು ಜನ ನುಗ್ಗಿ ನಗದು, ಚಿನ್ನ ಸೇರಿ 36 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ್ದಾರೆ.

ನವಿ ಮುಂಬೈನಲ್ಲಿರುವ ಕಾಂತಿಲಾಲ್ ಯಾದವ್ ಎಂಬ ನಿವೃತ್ತ ಅಧಿಕಾರಿ ಮನೆಗೆ ಜುಲೈ 21ರಂದು ಎಸಿಬಿ ಅಧಿಕಾರಿಗಳ ಸೋಗಿನಲ್ಲಿ ಆರು ಜನ ತೆರಳಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಎಂದು ಮನೆಯವರನ್ನು ಹೆದರಿಸಿದ್ದಾರೆ. ನಿಮ್ಮ ವಿರುದ್ಧ ಕೇಸ್ ದಾಖಲಾಗಿದೆ, ಹಾಗಾಗಿ ದಾಳಿ ಮಾಡಿದ್ದೇವೆ ಎಂದು ತಂಡದಲ್ಲಿದ್ದ ಒಬ್ಬನು ಹೆದರಿಸಿದ್ದಾನೆ. ದಾಳಿ ಹೆಸರಿನಲ್ಲಿ ಮನೆಯಲ್ಲಿದ್ದ ನಗದು, ಚಿನ್ನಾಭರಣ ಸೇರಿ ಹಲವು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಿದ್ದಾರೆ.
ಕಾಂತಿಲಾಲ್ ಯಾದವ್ ಹಾಗೂ ಅವರ ಪತ್ನಿಯ ಮೊಬೈಲ್ಗಳನ್ನು ಪಡೆದು, ಅವುಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ. ಅವರಿಂದಲೇ ಕಬೋರ್ಡ್ ಕೀಗಳನ್ನು ಪಡೆದು, ಎಲ್ಲ ಹಣ, ಚಿನ್ನಾಭರಣ ದೋಚಿದ್ದಾರೆ. ಇದೇ ವೇಳೆ ಅನುಮಾನ ಬಂದ ಹಿನ್ನೆಲೆಯಲ್ಲಿ ಕಾಂತಿಲಾಲ್ ಅವರು ಗುರುತಿನ ಚೀಟಿ ತೊರಿಸುವಂತೆ ದರೋಡೆಕೋರರಿಗೆ ತಿಳಿಸಿದ್ದಾರೆ. ಆದರೆ, ದಾಳಿ ಬಳಿಕ ತೋರಿಸುವುದಾಗಿ ಹೇಳಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.
In a Bollywood-style heist, a gang of six thieves, disguised as police officers, forcefully entered the residence of a retired government official in Airoli, Navi Mumbai, last week and walked off with an approximately Rs 36 lakh worth of valuables, a ToI report stated.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm