ಬ್ರೇಕಿಂಗ್ ನ್ಯೂಸ್
03-08-23 11:01 am Mangalore Correspondent ಕ್ರೈಂ
ಉಳ್ಳಾಲ, ಆಗಸ್ಟ್ 3: “ಡ್ರಗ್ಸ್ ಫ್ರಿ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತುವಾದ ಎಂಡಿಎಂಎ (ಸಿಂಥೆಟಿಕ್ ಡ್ರಗ್ಸ್)ನ್ನು ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ಗಳನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಿಸರದಲ್ಲಿ ಬಂಧಿಸಲಾಗಿದೆ.
ಬಂಧಿತ ಮೂವರು ಸಜೀಪ ಮುನ್ನೂರು ಗ್ರಾಮದವರಾಗಿದ್ದು, ನಂದಾವರ ಬಸ್ತಿಗುಡ್ಡೆ ಹೌಸ್ ನಿವಾಸಿ, ಪ್ರಸ್ತುತ ಉಳ್ಳಾಲ ಹಳೆಕೋಟೆಯಲ್ಲಿ ವಾಸವಾಗಿದ್ದ ಮೊಹಮ್ಮದ್ ಹಫೀಝ್ ಯಾನೆ ಅಪ್ಪಿ(35), ನಂದಾವರ ನಿವಾಸಿ ಅಮೀರ್ ಯಾನೆ ಅಮ್ಮಿ(34), ದಾಸರಗುಡ್ಡೆ ಪ್ರಸ್ತುತ ಹಳೆಯಂಗಡಿ ಸಂತೆ ಕಟ್ಟೆ ಮಸೀದಿ ಬಳಿ ನಿವಾಸಿ ಜಾಕೀರ್ ಹುಸೇನ್ ಯಾನೆ ತಾಚಿ(28) ಆರೋಪಿಗಳು.

ಆರೋಪಿಗಳಿಂದ ಒಟ್ಟು 200 ಗ್ರಾಂ ತೂಕದ 10,00,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ ಸ್ವಿಫ್ಟ್ ಕಾರು-1, 70,000 ರೂ. ಮೌಲ್ಯದ 3 ಮೊಬೈಲ್ ಫೋನ್ಗಳು, , ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 15,70,500 ರೂ. ಅಂದಾಜಿಸಲಾಗಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.
ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಮಾರಾಟ ಮಾಡಲು ಸಾಗಿಸುತ್ತಿರುವ ಖಚಿತ ಮಾಹಿತಿಯಂತೆ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶ್ಯಾಮ್ಸುಂದರ್ ಎಚ್.ಎಂ., ಪಿಎಸ್ಐಯವರಾದ ರಾಜೇಂದ್ರ ಬಿ., ಸುದೀಪ್ ಎಂ.ವಿ., ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬಂದಿಗಳ ತಂಡ ದಾಳಿ ನಡೆಸಿದೆ.
In an effort to make the city drug-free, the CCB police successfully arrested three drug peddlers in possession of MDMA (Methylenedioxymethamphetamine) drug.
13-08-26 01:00 pm
HK News Staffer
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 01:17 pm
HK News Staffer
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm