ಬ್ರೇಕಿಂಗ್ ನ್ಯೂಸ್
03-08-23 11:01 am Mangalore Correspondent ಕ್ರೈಂ
ಉಳ್ಳಾಲ, ಆಗಸ್ಟ್ 3: “ಡ್ರಗ್ಸ್ ಫ್ರಿ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತುವಾದ ಎಂಡಿಎಂಎ (ಸಿಂಥೆಟಿಕ್ ಡ್ರಗ್ಸ್)ನ್ನು ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ಗಳನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಿಸರದಲ್ಲಿ ಬಂಧಿಸಲಾಗಿದೆ.
ಬಂಧಿತ ಮೂವರು ಸಜೀಪ ಮುನ್ನೂರು ಗ್ರಾಮದವರಾಗಿದ್ದು, ನಂದಾವರ ಬಸ್ತಿಗುಡ್ಡೆ ಹೌಸ್ ನಿವಾಸಿ, ಪ್ರಸ್ತುತ ಉಳ್ಳಾಲ ಹಳೆಕೋಟೆಯಲ್ಲಿ ವಾಸವಾಗಿದ್ದ ಮೊಹಮ್ಮದ್ ಹಫೀಝ್ ಯಾನೆ ಅಪ್ಪಿ(35), ನಂದಾವರ ನಿವಾಸಿ ಅಮೀರ್ ಯಾನೆ ಅಮ್ಮಿ(34), ದಾಸರಗುಡ್ಡೆ ಪ್ರಸ್ತುತ ಹಳೆಯಂಗಡಿ ಸಂತೆ ಕಟ್ಟೆ ಮಸೀದಿ ಬಳಿ ನಿವಾಸಿ ಜಾಕೀರ್ ಹುಸೇನ್ ಯಾನೆ ತಾಚಿ(28) ಆರೋಪಿಗಳು.

ಆರೋಪಿಗಳಿಂದ ಒಟ್ಟು 200 ಗ್ರಾಂ ತೂಕದ 10,00,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ ಸ್ವಿಫ್ಟ್ ಕಾರು-1, 70,000 ರೂ. ಮೌಲ್ಯದ 3 ಮೊಬೈಲ್ ಫೋನ್ಗಳು, , ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 15,70,500 ರೂ. ಅಂದಾಜಿಸಲಾಗಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.
ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಮಾರಾಟ ಮಾಡಲು ಸಾಗಿಸುತ್ತಿರುವ ಖಚಿತ ಮಾಹಿತಿಯಂತೆ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶ್ಯಾಮ್ಸುಂದರ್ ಎಚ್.ಎಂ., ಪಿಎಸ್ಐಯವರಾದ ರಾಜೇಂದ್ರ ಬಿ., ಸುದೀಪ್ ಎಂ.ವಿ., ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬಂದಿಗಳ ತಂಡ ದಾಳಿ ನಡೆಸಿದೆ.
In an effort to make the city drug-free, the CCB police successfully arrested three drug peddlers in possession of MDMA (Methylenedioxymethamphetamine) drug.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
24-03-26 09:24 am
HK News Staffer
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm