ಬ್ರೇಕಿಂಗ್ ನ್ಯೂಸ್
03-08-23 01:40 pm Mangalore Correspondent ಕ್ರೈಂ
ಬೆಳ್ತಂಗಡಿ, ಆಗಸ್ಟ್ 3: ಹಿಂದು ಹುಡುಗಿಯನ್ನು ಆಟೋದಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ಮುಸ್ಲಿಂ ಆಟೋ ಚಾಲಕನಿಗೆ ತಂಡವೊಂದು ಹಲ್ಲೆ ನಡೆಸಿ ಗೂಂಡಾಗಿರಿ ಮೆರೆದ ಘಟನೆ ಧರ್ಮಸ್ಥಳ ಬಳಿ ನಡೆದಿದೆ.
ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ನೈತಿಕ ಗೂಂಡಾಗಿರಿ ಘಟನೆ ನಡೆದಿದೆ. ನಿನ್ನೆ ರಾತ್ರಿ 9 ಗಂಟೆಗೆ ಆಟೋ ಚಾಲಕ ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ (22) ಮೇಲೆ ಹಲ್ಲೆ ನಡೆಸಲಾಗಿದೆ.
ಆಟೋದಲ್ಲಿ ಹಿಂದು ಹುಡುಗಿ ಕೂರಿಸಿಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆಂದು ಮಹಮ್ಮದ್ ಆಶಿಕ್ ಆರೋಪಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಬಾಡಿಗೆಗೆ ಎಂದು ತನ್ನ ಆಟೋ ರಿಕ್ಷಾದಲ್ಲಿ ಉಜಿರೆಯಿಂದ ಬಾಡಿಗೆಗೆ ಹುಡುಗಿಯೊಬ್ಬರನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಬಂದು ವಾಪಸ್ ಉಜಿರೆ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪರಿಚಿತರ ಗುಂಪೊಂದು ಆಟೋ ಅಡ್ಡಗಟ್ಟಿ ಚಾಲಕ ಮಹಮ್ಮದ್ ಆಸಿಕ್ ಗೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 147, 341, 323, 504, 506 R/W 149 IPC ಯಂತೆ ಪ್ರಕರಣ ದಾಖಲಾಗಿದೆ.
ಒಂದು ವಾರದ ಅಂತರದಲ್ಲಿ ಕಾರ್ಕಳದಲ್ಲಿ ವೈದ್ಯರ ಕಾರಿಗೆ ಅಡ್ಡಗಟ್ಟಿ ಆವಾಜ್, ಬಂಟ್ವಾಳದಲ್ಲಿ ಪೊಲೀಸರಿಗೆ ಹಲ್ಲೆ ಯತ್ನ, ಮಂಗಳೂರಿನಲ್ಲಿ ಪತ್ರಕರ್ತನಿಗೆ ಮುಸ್ಲಿಂ ಎಂದು ಭಾವಿಸಿ ಹಲ್ಲೆ ಯತ್ನ ನಡೆದಿದ್ದು ಸರಣಿಯಂತೆ ನೈತಿಕ ಪೊಲೀಸ್ ಕೃತ್ಯಗಳು ನಡೆಯುತ್ತಿವೆ.
Beltangady Moral policing continues Auto driver assaulted at Dharmasthala in Mangalore.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 01:59 pm
Udupi Staff
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm