ಬ್ರೇಕಿಂಗ್ ನ್ಯೂಸ್
03-08-23 01:40 pm Mangalore Correspondent ಕ್ರೈಂ
ಬೆಳ್ತಂಗಡಿ, ಆಗಸ್ಟ್ 3: ಹಿಂದು ಹುಡುಗಿಯನ್ನು ಆಟೋದಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ಮುಸ್ಲಿಂ ಆಟೋ ಚಾಲಕನಿಗೆ ತಂಡವೊಂದು ಹಲ್ಲೆ ನಡೆಸಿ ಗೂಂಡಾಗಿರಿ ಮೆರೆದ ಘಟನೆ ಧರ್ಮಸ್ಥಳ ಬಳಿ ನಡೆದಿದೆ.
ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ನೈತಿಕ ಗೂಂಡಾಗಿರಿ ಘಟನೆ ನಡೆದಿದೆ. ನಿನ್ನೆ ರಾತ್ರಿ 9 ಗಂಟೆಗೆ ಆಟೋ ಚಾಲಕ ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ (22) ಮೇಲೆ ಹಲ್ಲೆ ನಡೆಸಲಾಗಿದೆ.
ಆಟೋದಲ್ಲಿ ಹಿಂದು ಹುಡುಗಿ ಕೂರಿಸಿಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆಂದು ಮಹಮ್ಮದ್ ಆಶಿಕ್ ಆರೋಪಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಬಾಡಿಗೆಗೆ ಎಂದು ತನ್ನ ಆಟೋ ರಿಕ್ಷಾದಲ್ಲಿ ಉಜಿರೆಯಿಂದ ಬಾಡಿಗೆಗೆ ಹುಡುಗಿಯೊಬ್ಬರನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಬಂದು ವಾಪಸ್ ಉಜಿರೆ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪರಿಚಿತರ ಗುಂಪೊಂದು ಆಟೋ ಅಡ್ಡಗಟ್ಟಿ ಚಾಲಕ ಮಹಮ್ಮದ್ ಆಸಿಕ್ ಗೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 147, 341, 323, 504, 506 R/W 149 IPC ಯಂತೆ ಪ್ರಕರಣ ದಾಖಲಾಗಿದೆ.
ಒಂದು ವಾರದ ಅಂತರದಲ್ಲಿ ಕಾರ್ಕಳದಲ್ಲಿ ವೈದ್ಯರ ಕಾರಿಗೆ ಅಡ್ಡಗಟ್ಟಿ ಆವಾಜ್, ಬಂಟ್ವಾಳದಲ್ಲಿ ಪೊಲೀಸರಿಗೆ ಹಲ್ಲೆ ಯತ್ನ, ಮಂಗಳೂರಿನಲ್ಲಿ ಪತ್ರಕರ್ತನಿಗೆ ಮುಸ್ಲಿಂ ಎಂದು ಭಾವಿಸಿ ಹಲ್ಲೆ ಯತ್ನ ನಡೆದಿದ್ದು ಸರಣಿಯಂತೆ ನೈತಿಕ ಪೊಲೀಸ್ ಕೃತ್ಯಗಳು ನಡೆಯುತ್ತಿವೆ.
Beltangady Moral policing continues Auto driver assaulted at Dharmasthala in Mangalore.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 01:17 pm
HK News Staffer
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm