ಬ್ರೇಕಿಂಗ್ ನ್ಯೂಸ್
03-08-23 01:40 pm Mangalore Correspondent ಕ್ರೈಂ
ಬೆಳ್ತಂಗಡಿ, ಆಗಸ್ಟ್ 3: ಹಿಂದು ಹುಡುಗಿಯನ್ನು ಆಟೋದಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ಮುಸ್ಲಿಂ ಆಟೋ ಚಾಲಕನಿಗೆ ತಂಡವೊಂದು ಹಲ್ಲೆ ನಡೆಸಿ ಗೂಂಡಾಗಿರಿ ಮೆರೆದ ಘಟನೆ ಧರ್ಮಸ್ಥಳ ಬಳಿ ನಡೆದಿದೆ.
ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ನೈತಿಕ ಗೂಂಡಾಗಿರಿ ಘಟನೆ ನಡೆದಿದೆ. ನಿನ್ನೆ ರಾತ್ರಿ 9 ಗಂಟೆಗೆ ಆಟೋ ಚಾಲಕ ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ (22) ಮೇಲೆ ಹಲ್ಲೆ ನಡೆಸಲಾಗಿದೆ.
ಆಟೋದಲ್ಲಿ ಹಿಂದು ಹುಡುಗಿ ಕೂರಿಸಿಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆಂದು ಮಹಮ್ಮದ್ ಆಶಿಕ್ ಆರೋಪಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಬಾಡಿಗೆಗೆ ಎಂದು ತನ್ನ ಆಟೋ ರಿಕ್ಷಾದಲ್ಲಿ ಉಜಿರೆಯಿಂದ ಬಾಡಿಗೆಗೆ ಹುಡುಗಿಯೊಬ್ಬರನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಬಂದು ವಾಪಸ್ ಉಜಿರೆ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪರಿಚಿತರ ಗುಂಪೊಂದು ಆಟೋ ಅಡ್ಡಗಟ್ಟಿ ಚಾಲಕ ಮಹಮ್ಮದ್ ಆಸಿಕ್ ಗೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 147, 341, 323, 504, 506 R/W 149 IPC ಯಂತೆ ಪ್ರಕರಣ ದಾಖಲಾಗಿದೆ.
ಒಂದು ವಾರದ ಅಂತರದಲ್ಲಿ ಕಾರ್ಕಳದಲ್ಲಿ ವೈದ್ಯರ ಕಾರಿಗೆ ಅಡ್ಡಗಟ್ಟಿ ಆವಾಜ್, ಬಂಟ್ವಾಳದಲ್ಲಿ ಪೊಲೀಸರಿಗೆ ಹಲ್ಲೆ ಯತ್ನ, ಮಂಗಳೂರಿನಲ್ಲಿ ಪತ್ರಕರ್ತನಿಗೆ ಮುಸ್ಲಿಂ ಎಂದು ಭಾವಿಸಿ ಹಲ್ಲೆ ಯತ್ನ ನಡೆದಿದ್ದು ಸರಣಿಯಂತೆ ನೈತಿಕ ಪೊಲೀಸ್ ಕೃತ್ಯಗಳು ನಡೆಯುತ್ತಿವೆ.
Beltangady Moral policing continues Auto driver assaulted at Dharmasthala in Mangalore.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm