ಬ್ರೇಕಿಂಗ್ ನ್ಯೂಸ್
03-08-23 04:00 pm Mangalore Correspondent ಕ್ರೈಂ
ಉಳ್ಳಾಲ, ಆ.3: ತೊಕ್ಕೊಟ್ಟು ಒಳಪೇಟೆ ಮತ್ತು ಜಪ್ಪಿನಮೊಗರಿನ ವಾಣಿಜ್ಯ ಮಳಿಗೆಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಸಿಸಿಟಿವಿ ಡಿವಿಆರ್ ಅನ್ನು ಕಿತ್ತ ಕಳ್ಳ ಅದನ್ನ ಮರೆತು ಅಂಗಡಿಯಲ್ಲೇ ಬಿಟ್ಟು ಹೋಗಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಪೊಲೀಸರಿಗೆ ಲಭಿಸಿದೆ.
ತೊಕ್ಕೊಟ್ಟು ಒಳಪೇಟೆಯ ಲಕ್ಷ್ಮೀ ಕ್ಯಾಂಟೀನ್, ಪಕ್ಕದ ಪಾತ್ರೆಯ ಅಂಗಡಿ ಮತ್ತು ಮೊಬೈಲ್ ಅಂಗಡಿಗಳಲ್ಲಿ ಕಳ್ಳತನ ನಡೆದಿದ್ದು ನಗದು ಹಣವನ್ನು ದೋಚಲಾಗಿದೆ. ಪಾತ್ರೆಯ ಅಂಗಡಿಗೆ ಕಳ್ಳನೋರ್ವ ಕನ್ನ ಹಾಕುವ ದೃಶ್ಯ ಒಳಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೇಲ್ಛಾವಣಿಯ ಹಂಚು ಸರಿಸಿ ಒಳ ನುಸುಳಿದ ಚಾಣಾಕ್ಷ ಕಳ್ಳ ಮೊದಲಿಗೆ ಸಿಸಿಟಿವಿ ಇರೋದನ್ನ ಗಮನಿಸಿದ್ದು ವೀಡಿಯೋ ದಾಖಲಾಗುವ ಹಾರ್ಡ್ ಡಿಸ್ಕ್ ಇರುವ ಡಿವಿಆರನ್ನೇ ಮೊದಲಿಗೆ ಕಿತ್ತು ಮೇಜಿನ ಮೇಲಿರಿಸಿದ್ದಾನೆ.



ಬಳಿಕ ಒಳಗಿದ್ದ ಸುಮಾರು ಐದು ಸಾವಿರ ನಗದನ್ನ ಎಗರಿಸಿದ ನಂತರ ಡಿವಿಆರ್ ಅನ್ನು ಮರೆತು ಅಲ್ಲೇ ಬಿಟ್ಟು ಹೋಗಿದ್ದಾನೆ. ಪಕ್ಕದ ಲಕ್ಷ್ಮೀ ಕ್ಯಾಂಟೀನ್ ಗೂ ಕನ್ನ ಹಾಕಿದ್ದು ಸಿಕ್ಕಿದ 500 ರೂಪಾಯಿ ನಗದನ್ನ ಎಗರಿಸಲಾಗಿದೆ. ಮೊಬೈಲ್ ಅಂಗಡಿಯಲ್ಲಿ ನಗದು ಸಿಗದೆ ಹೆಡ್ ಫೋನ್ ಗಳನ್ನ ಕಳವು ಮಾಡಲಾಗಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಜಪ್ಪಿನಮೊಗರುವಿನ ಟೈಲ್ಸ್ ಅಂಗಡಿಗೂ ಕನ್ನ ಹಾಕಲಾಗಿದ್ದು ಸುಮಾರು 6000 ನಗದನ್ನ ದೋಚಲಾಗಿದೆ. ಪೊಲೀಸರು ಸಿಸಿಟಿವಿ ಪೂಟೇಜನ್ನ ಪರಿಶೀಲಿಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಕಳ್ಳ ಹೊರ ರಾಜ್ಯದ ವಲಸಿಗನೆಂದು ತಿಳಿದು ಬಂದಿದ್ದು ಒಬ್ಬನೇ ಸರಣಿ ಕಳ್ಳತನ ನಡಸಿದ್ದಾನೆಯೇ ಅಥವಾ ಗ್ಯಾಂಗ್ ಇದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Thokottu Robbery in various shops, CCTV footages found by Police.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
24-03-26 09:24 am
HK News Staffer
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm