ಬ್ರೇಕಿಂಗ್ ನ್ಯೂಸ್
03-08-23 04:00 pm Mangalore Correspondent ಕ್ರೈಂ
ಉಳ್ಳಾಲ, ಆ.3: ತೊಕ್ಕೊಟ್ಟು ಒಳಪೇಟೆ ಮತ್ತು ಜಪ್ಪಿನಮೊಗರಿನ ವಾಣಿಜ್ಯ ಮಳಿಗೆಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಸಿಸಿಟಿವಿ ಡಿವಿಆರ್ ಅನ್ನು ಕಿತ್ತ ಕಳ್ಳ ಅದನ್ನ ಮರೆತು ಅಂಗಡಿಯಲ್ಲೇ ಬಿಟ್ಟು ಹೋಗಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಪೊಲೀಸರಿಗೆ ಲಭಿಸಿದೆ.
ತೊಕ್ಕೊಟ್ಟು ಒಳಪೇಟೆಯ ಲಕ್ಷ್ಮೀ ಕ್ಯಾಂಟೀನ್, ಪಕ್ಕದ ಪಾತ್ರೆಯ ಅಂಗಡಿ ಮತ್ತು ಮೊಬೈಲ್ ಅಂಗಡಿಗಳಲ್ಲಿ ಕಳ್ಳತನ ನಡೆದಿದ್ದು ನಗದು ಹಣವನ್ನು ದೋಚಲಾಗಿದೆ. ಪಾತ್ರೆಯ ಅಂಗಡಿಗೆ ಕಳ್ಳನೋರ್ವ ಕನ್ನ ಹಾಕುವ ದೃಶ್ಯ ಒಳಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೇಲ್ಛಾವಣಿಯ ಹಂಚು ಸರಿಸಿ ಒಳ ನುಸುಳಿದ ಚಾಣಾಕ್ಷ ಕಳ್ಳ ಮೊದಲಿಗೆ ಸಿಸಿಟಿವಿ ಇರೋದನ್ನ ಗಮನಿಸಿದ್ದು ವೀಡಿಯೋ ದಾಖಲಾಗುವ ಹಾರ್ಡ್ ಡಿಸ್ಕ್ ಇರುವ ಡಿವಿಆರನ್ನೇ ಮೊದಲಿಗೆ ಕಿತ್ತು ಮೇಜಿನ ಮೇಲಿರಿಸಿದ್ದಾನೆ.



ಬಳಿಕ ಒಳಗಿದ್ದ ಸುಮಾರು ಐದು ಸಾವಿರ ನಗದನ್ನ ಎಗರಿಸಿದ ನಂತರ ಡಿವಿಆರ್ ಅನ್ನು ಮರೆತು ಅಲ್ಲೇ ಬಿಟ್ಟು ಹೋಗಿದ್ದಾನೆ. ಪಕ್ಕದ ಲಕ್ಷ್ಮೀ ಕ್ಯಾಂಟೀನ್ ಗೂ ಕನ್ನ ಹಾಕಿದ್ದು ಸಿಕ್ಕಿದ 500 ರೂಪಾಯಿ ನಗದನ್ನ ಎಗರಿಸಲಾಗಿದೆ. ಮೊಬೈಲ್ ಅಂಗಡಿಯಲ್ಲಿ ನಗದು ಸಿಗದೆ ಹೆಡ್ ಫೋನ್ ಗಳನ್ನ ಕಳವು ಮಾಡಲಾಗಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಜಪ್ಪಿನಮೊಗರುವಿನ ಟೈಲ್ಸ್ ಅಂಗಡಿಗೂ ಕನ್ನ ಹಾಕಲಾಗಿದ್ದು ಸುಮಾರು 6000 ನಗದನ್ನ ದೋಚಲಾಗಿದೆ. ಪೊಲೀಸರು ಸಿಸಿಟಿವಿ ಪೂಟೇಜನ್ನ ಪರಿಶೀಲಿಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಕಳ್ಳ ಹೊರ ರಾಜ್ಯದ ವಲಸಿಗನೆಂದು ತಿಳಿದು ಬಂದಿದ್ದು ಒಬ್ಬನೇ ಸರಣಿ ಕಳ್ಳತನ ನಡಸಿದ್ದಾನೆಯೇ ಅಥವಾ ಗ್ಯಾಂಗ್ ಇದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Thokottu Robbery in various shops, CCTV footages found by Police.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm