ಬ್ರೇಕಿಂಗ್ ನ್ಯೂಸ್
03-08-23 04:00 pm Mangalore Correspondent ಕ್ರೈಂ
ಉಳ್ಳಾಲ, ಆ.3: ತೊಕ್ಕೊಟ್ಟು ಒಳಪೇಟೆ ಮತ್ತು ಜಪ್ಪಿನಮೊಗರಿನ ವಾಣಿಜ್ಯ ಮಳಿಗೆಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಸಿಸಿಟಿವಿ ಡಿವಿಆರ್ ಅನ್ನು ಕಿತ್ತ ಕಳ್ಳ ಅದನ್ನ ಮರೆತು ಅಂಗಡಿಯಲ್ಲೇ ಬಿಟ್ಟು ಹೋಗಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಪೊಲೀಸರಿಗೆ ಲಭಿಸಿದೆ.
ತೊಕ್ಕೊಟ್ಟು ಒಳಪೇಟೆಯ ಲಕ್ಷ್ಮೀ ಕ್ಯಾಂಟೀನ್, ಪಕ್ಕದ ಪಾತ್ರೆಯ ಅಂಗಡಿ ಮತ್ತು ಮೊಬೈಲ್ ಅಂಗಡಿಗಳಲ್ಲಿ ಕಳ್ಳತನ ನಡೆದಿದ್ದು ನಗದು ಹಣವನ್ನು ದೋಚಲಾಗಿದೆ. ಪಾತ್ರೆಯ ಅಂಗಡಿಗೆ ಕಳ್ಳನೋರ್ವ ಕನ್ನ ಹಾಕುವ ದೃಶ್ಯ ಒಳಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೇಲ್ಛಾವಣಿಯ ಹಂಚು ಸರಿಸಿ ಒಳ ನುಸುಳಿದ ಚಾಣಾಕ್ಷ ಕಳ್ಳ ಮೊದಲಿಗೆ ಸಿಸಿಟಿವಿ ಇರೋದನ್ನ ಗಮನಿಸಿದ್ದು ವೀಡಿಯೋ ದಾಖಲಾಗುವ ಹಾರ್ಡ್ ಡಿಸ್ಕ್ ಇರುವ ಡಿವಿಆರನ್ನೇ ಮೊದಲಿಗೆ ಕಿತ್ತು ಮೇಜಿನ ಮೇಲಿರಿಸಿದ್ದಾನೆ.



ಬಳಿಕ ಒಳಗಿದ್ದ ಸುಮಾರು ಐದು ಸಾವಿರ ನಗದನ್ನ ಎಗರಿಸಿದ ನಂತರ ಡಿವಿಆರ್ ಅನ್ನು ಮರೆತು ಅಲ್ಲೇ ಬಿಟ್ಟು ಹೋಗಿದ್ದಾನೆ. ಪಕ್ಕದ ಲಕ್ಷ್ಮೀ ಕ್ಯಾಂಟೀನ್ ಗೂ ಕನ್ನ ಹಾಕಿದ್ದು ಸಿಕ್ಕಿದ 500 ರೂಪಾಯಿ ನಗದನ್ನ ಎಗರಿಸಲಾಗಿದೆ. ಮೊಬೈಲ್ ಅಂಗಡಿಯಲ್ಲಿ ನಗದು ಸಿಗದೆ ಹೆಡ್ ಫೋನ್ ಗಳನ್ನ ಕಳವು ಮಾಡಲಾಗಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಜಪ್ಪಿನಮೊಗರುವಿನ ಟೈಲ್ಸ್ ಅಂಗಡಿಗೂ ಕನ್ನ ಹಾಕಲಾಗಿದ್ದು ಸುಮಾರು 6000 ನಗದನ್ನ ದೋಚಲಾಗಿದೆ. ಪೊಲೀಸರು ಸಿಸಿಟಿವಿ ಪೂಟೇಜನ್ನ ಪರಿಶೀಲಿಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಕಳ್ಳ ಹೊರ ರಾಜ್ಯದ ವಲಸಿಗನೆಂದು ತಿಳಿದು ಬಂದಿದ್ದು ಒಬ್ಬನೇ ಸರಣಿ ಕಳ್ಳತನ ನಡಸಿದ್ದಾನೆಯೇ ಅಥವಾ ಗ್ಯಾಂಗ್ ಇದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Thokottu Robbery in various shops, CCTV footages found by Police.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm