ಬ್ರೇಕಿಂಗ್ ನ್ಯೂಸ್
05-11-20 05:43 pm Headline Karnataka News Network ಕ್ರೈಂ
ಹಾಸನ, ನವೆಂಬರ್ 05: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಪತಿ - ಪತ್ನಿ ಮತ್ತು ಅವರ ಮಗನನ್ನು ಸಕಲೇಶಪುರ ಪೊಲೀಸರು ಬಂಧಿಸಿದ್ದಾರೆ.
ಅಜಯ್, ಆತನ ಪತ್ನಿ ಶಾಂತಕುಮಾರಿ ಮತ್ತು ಅವರ ಮಗ ಥಾಮಸ್ ಬಂಧಿತರು. ಇವರು ಬೆಂಗಳೂರು ಮೂಲದ ಚಾಮರಾಜಪೇಟೆಯವರು. ಸಕಲೇಶಪುರದ ದೋಣಿಗಲ್ ಎಂಬಲ್ಲಿ ಅಂಗಡಿಯೊಂದರಲ್ಲಿ ಖೋಟಾ ನೋಟು ಚಲಾವಣೆಗೆ ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಅಂಗಡಿ ಬಳಿ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ 77 ಸಾವಿರ ರೂ. ಮೊತ್ತದ ಖೋಟಾ ನೋಟು, 90 ಸಾವಿರ ನೈಜ ನೋಟು, ಒಂದು ಕಾರು ವಶಕ್ಕೆ ಪಡೆಯಲಾಗಿದೆ.
ಈ ಕುಟುಂಬ ಮನೆಯಲ್ಲಿಯೇ ಖೋಟಾನೋಟು ತಯಾರಿಸುತ್ತಿದ್ದ ಬಗ್ಗೆ ಮಾಹಿತಿ ತಿಳಿದುಬಂದಿದೆ. ಖೋಟಾ ನೋಟು ಚಲಾವಣೆಗೆ ಪತ್ನಿ ಮತ್ತು ಮಗನನ್ನು ಬಳಕೆ ಮಾಡಿದ್ದಾರೆ. ಪ್ರವಾಸಿಗರ ಸೋಗಿನಲ್ಲಿ ಬಂದು ರಸ್ತೆ ಬದಿ ಅಂಗಡಿಗಳಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ವೇಳೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸಕಲೇಶಪುರ ಪೊಲೀಸರು ತೆರಳಿದ್ದರು. ಸಕಲೇಶಪುರ ನಗರ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.
Fake Note Racket Busted in Sakleshpur, Hassan couple from Bangalore arrested.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am