ಬ್ರೇಕಿಂಗ್ ನ್ಯೂಸ್
05-11-20 05:43 pm Headline Karnataka News Network ಕ್ರೈಂ
ಹಾಸನ, ನವೆಂಬರ್ 05: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಪತಿ - ಪತ್ನಿ ಮತ್ತು ಅವರ ಮಗನನ್ನು ಸಕಲೇಶಪುರ ಪೊಲೀಸರು ಬಂಧಿಸಿದ್ದಾರೆ.
ಅಜಯ್, ಆತನ ಪತ್ನಿ ಶಾಂತಕುಮಾರಿ ಮತ್ತು ಅವರ ಮಗ ಥಾಮಸ್ ಬಂಧಿತರು. ಇವರು ಬೆಂಗಳೂರು ಮೂಲದ ಚಾಮರಾಜಪೇಟೆಯವರು. ಸಕಲೇಶಪುರದ ದೋಣಿಗಲ್ ಎಂಬಲ್ಲಿ ಅಂಗಡಿಯೊಂದರಲ್ಲಿ ಖೋಟಾ ನೋಟು ಚಲಾವಣೆಗೆ ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಅಂಗಡಿ ಬಳಿ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ 77 ಸಾವಿರ ರೂ. ಮೊತ್ತದ ಖೋಟಾ ನೋಟು, 90 ಸಾವಿರ ನೈಜ ನೋಟು, ಒಂದು ಕಾರು ವಶಕ್ಕೆ ಪಡೆಯಲಾಗಿದೆ.
ಈ ಕುಟುಂಬ ಮನೆಯಲ್ಲಿಯೇ ಖೋಟಾನೋಟು ತಯಾರಿಸುತ್ತಿದ್ದ ಬಗ್ಗೆ ಮಾಹಿತಿ ತಿಳಿದುಬಂದಿದೆ. ಖೋಟಾ ನೋಟು ಚಲಾವಣೆಗೆ ಪತ್ನಿ ಮತ್ತು ಮಗನನ್ನು ಬಳಕೆ ಮಾಡಿದ್ದಾರೆ. ಪ್ರವಾಸಿಗರ ಸೋಗಿನಲ್ಲಿ ಬಂದು ರಸ್ತೆ ಬದಿ ಅಂಗಡಿಗಳಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ವೇಳೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸಕಲೇಶಪುರ ಪೊಲೀಸರು ತೆರಳಿದ್ದರು. ಸಕಲೇಶಪುರ ನಗರ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.
Fake Note Racket Busted in Sakleshpur, Hassan couple from Bangalore arrested.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm