ಬ್ರೇಕಿಂಗ್ ನ್ಯೂಸ್
10-08-23 05:37 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 10: ಹಿಂದುಸ್ತಾನ್ ಲಿವರ್ ಲಿಮಿಟೆಡ್ ಹೆಸರಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭಾಂಶ ನೀಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ 81 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆದಿಉಡುಪಿ ಮಹಾದೇವಿ ಲೇಔಟ್ ಕುಂಜಿಗುಡ್ಡೆಯ ರೇಷ್ಮಾ ಬಾನು ಎಂಬವರು ಹಣ ಕಳಕೊಂಡವರು. ದಸ್ತಗಿರ್ ಎಂಬಾತ ಮಹಿಳೆಯ ಗಂಡನ ಗೆಳೆತನ ಮಾಡಿಕೊಂಡಿದ್ದು 2021ರ ನವೆಂಬರ್ ಮೊದಲನೇ ವಾರದಲ್ಲಿ ಮನೆಗೆ ಬಂದು, ಹಿಂದೂಸ್ತಾನ್ ಲಿವರ್ ಲಿಮಿಟೆಡ್ ಕಂಪೆನಿ ಬಗ್ಗೆ ತಿಳಿಸಿದ್ದಾನೆ. ಅಲ್ಲದೆ, ಈ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಪ್ರತಿ 35ನೇ ದಿನಕ್ಕೆ ಅದಕ್ಕೆ ಪ್ರತಿಯಾಗಿ ಲಾಭಾಂಶ ನೀಡುವುದಾಗಿ ನಂಬಿಸಿದ್ದನು. ಪ್ರತಿ ತಿಂಗಳು ಲಾಭಾಂಶ ಬರಲಿದ್ದು ನಿಮ್ಮ ಡಿಪಾಸಿಟ್ ಮೊತ್ತ ಹಾಗೆಯೇ ಇರಲಿದೆ ಎಂದು ತಿಳಿಸಿದ್ದ.
ಅದರಂತೆ ರೇಷ್ಮಾ ಹಂತ ಹಂತವಾಗಿ ಬರೋಬ್ಬರಿ 81 ಲಕ್ಷ ರೂಪಾಯಿ ಹಣವನ್ನು ಆತನಿಗೆ ನೀಡಿದ್ದು ಕಂಪನಿಯಲ್ಲಿ ಹೂಡಿಕೆ ಮಾಡಲು ತಿಳಿಸಿದ್ದರು. ಈ ಬಗ್ಗೆ ಕರಾರು ಪತ್ರವನ್ನೂ ಮಾಡಿಕೊಂಡಿದ್ದರು. ಆದರೆ ಮೂರು ವರ್ಷದಲ್ಲಿ ಯಾವುದೇ ಲಾಭಾಂಶ ಆಗಲೀ, ಅಸಲು ಹಣವನ್ನೂ ನೀಡದೆ ಮೋಸ ಮಾಡಿರುವುದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of Hindustan Unilever company, women loses 81 lakhs believing of double money.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm