ಬ್ರೇಕಿಂಗ್ ನ್ಯೂಸ್
10-08-23 05:37 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 10: ಹಿಂದುಸ್ತಾನ್ ಲಿವರ್ ಲಿಮಿಟೆಡ್ ಹೆಸರಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭಾಂಶ ನೀಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ 81 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆದಿಉಡುಪಿ ಮಹಾದೇವಿ ಲೇಔಟ್ ಕುಂಜಿಗುಡ್ಡೆಯ ರೇಷ್ಮಾ ಬಾನು ಎಂಬವರು ಹಣ ಕಳಕೊಂಡವರು. ದಸ್ತಗಿರ್ ಎಂಬಾತ ಮಹಿಳೆಯ ಗಂಡನ ಗೆಳೆತನ ಮಾಡಿಕೊಂಡಿದ್ದು 2021ರ ನವೆಂಬರ್ ಮೊದಲನೇ ವಾರದಲ್ಲಿ ಮನೆಗೆ ಬಂದು, ಹಿಂದೂಸ್ತಾನ್ ಲಿವರ್ ಲಿಮಿಟೆಡ್ ಕಂಪೆನಿ ಬಗ್ಗೆ ತಿಳಿಸಿದ್ದಾನೆ. ಅಲ್ಲದೆ, ಈ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಪ್ರತಿ 35ನೇ ದಿನಕ್ಕೆ ಅದಕ್ಕೆ ಪ್ರತಿಯಾಗಿ ಲಾಭಾಂಶ ನೀಡುವುದಾಗಿ ನಂಬಿಸಿದ್ದನು. ಪ್ರತಿ ತಿಂಗಳು ಲಾಭಾಂಶ ಬರಲಿದ್ದು ನಿಮ್ಮ ಡಿಪಾಸಿಟ್ ಮೊತ್ತ ಹಾಗೆಯೇ ಇರಲಿದೆ ಎಂದು ತಿಳಿಸಿದ್ದ.
ಅದರಂತೆ ರೇಷ್ಮಾ ಹಂತ ಹಂತವಾಗಿ ಬರೋಬ್ಬರಿ 81 ಲಕ್ಷ ರೂಪಾಯಿ ಹಣವನ್ನು ಆತನಿಗೆ ನೀಡಿದ್ದು ಕಂಪನಿಯಲ್ಲಿ ಹೂಡಿಕೆ ಮಾಡಲು ತಿಳಿಸಿದ್ದರು. ಈ ಬಗ್ಗೆ ಕರಾರು ಪತ್ರವನ್ನೂ ಮಾಡಿಕೊಂಡಿದ್ದರು. ಆದರೆ ಮೂರು ವರ್ಷದಲ್ಲಿ ಯಾವುದೇ ಲಾಭಾಂಶ ಆಗಲೀ, ಅಸಲು ಹಣವನ್ನೂ ನೀಡದೆ ಮೋಸ ಮಾಡಿರುವುದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of Hindustan Unilever company, women loses 81 lakhs believing of double money.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 01:17 pm
HK News Staffer
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm