ಬ್ರೇಕಿಂಗ್ ನ್ಯೂಸ್
13-08-23 02:21 pm Mangalore Correspondent ಕ್ರೈಂ
ಉಳ್ಳಾಲ, ಆ.13: ರೌಡಿಗಳಿಗೆಲ್ಲ ಮನೆಯನ್ನ ಬಾಡಿಗೆ ನೀಡಬೇಡಿ ಎಂದು ಸಂಬಂಧಿಕರಲ್ಲಿ ಹೇಳಿದ ವ್ಯಕ್ತಿಯನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದೆ.
ನೆತ್ತಿಲಪದವು ನಿವಾಸಿ ಮನ್ಸೂರ್ (40) ಎಂಬವರನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಲಾಗಿದೆ. ಉಳ್ಳಾಲದ ನಟೋರಿಯಸ್ ಟಾರ್ಗೆಟ್ ತಂಡದ ಕೋಟೆಪುರ ನಿವಾಸಿ ನಮೀರ್ ಹಂಝ ಕೊಲೆಗೆ ಯತ್ನಿಸಿದ ಆರೋಪಿಯಾಗಿದ್ದು ಕೃತ್ಯ ಎಸಗಿದ ಬಳಿಕ ತಲೆಮರೆಸಿಕೊಂಡಿದ್ದಾನೆ. ನಮೀರ್ ಹಂಝ ತನ್ನ ಸಹೋದರನಿಗೆ ಬಾಡಿಗೆ ಮನೆ ನೋಡಲೆಂದು ನೆತ್ತಿಲಪದವು ಬಳಿಯ ಮನ್ಸೂರ್ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ ಮನ್ಸೂರ್ ರೌಡಿಗಳಿಗೆ ಬಾಡಿಗೆ ಮನೆ ನೀಡದಂತೆ ಸಂಬಂಧಿಗಳಿಗೆ ತಿಳಿಸಿದ್ದರಂತೆ. ಪರಿಣಾಮ ಮನ್ಸೂರ್ ಹಾಗೂ ನಮೀರ್ ಹಂಝ ತಂಡಗಳ ನಡುವೆ ಮಾತಿನ ಚಕಮಕಿ ನಡೆದು, ಪರಸ್ಪರ ಹೊಡೆದಾಡಿದ್ದಾರೆ. ಕುಪಿತಗೊಂಡ ನಮೀರ್ ಕತ್ತಿಯಿಂದ ಮನ್ಸೂರ್ ಕೈಗೆ ಕಡಿದು ಕೊಲೆಗೆ ಯತ್ನಿಸಿದ್ದಾನೆ. ಗಾಯಾಳು ಮನ್ಸೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲ ಬಿಚ್ಚಿದ ಟಾರ್ಗೆಟ್ ತಂಡ!
ಐದಾರು ವರ್ಷಗಳ ಹಿಂದೆ ಉಳ್ಳಾಲದಲ್ಲಿ ಹನಿಟ್ರ್ಯಾಪ್ , ಮುಕ್ಕಚ್ಚೇರಿಯಲ್ಲಿ ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ಸೇರಿದಂತೆ ಅನೇಕ ಕೊಲೆಯತ್ನ, ಹಲ್ಲೆ ಪ್ರಕರಣಗಳಲ್ಲಿ ಟಾರ್ಗೆಟ್ ತಂಡ ಸಕ್ರಿಯವಾಗಿ ಸದ್ದು ಮಾಡಿತ್ತು. ತಂಡದ ಪ್ರಮುಖ ಇಲ್ಯಾಸ್ ಕೊಲೆಯಾದ ನಂತರ ಟಾರ್ಗೆಟ್ ತಂಡ ಸೈಲೆಂಟಾಗಿತ್ತು. ಇದೇ ತಂಡದಲ್ಲಿದ್ದ ನಮೀರ್ ಹಂಝ ಕೂಡ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.
Mangalore Target gang rowdy member attacks man using knife at Konaje over House rent issue.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm