ಬ್ರೇಕಿಂಗ್ ನ್ಯೂಸ್
14-08-23 11:54 am HK News Desk ಕ್ರೈಂ
ಚಿಕ್ಕಮಗಳೂರು, ಆಗಸ್ಟ್ 14: ಪ್ರೇಮಿ ಜೊತೆಯಿರಲು ಅಡ್ಡಗಾಲಾಗುತ್ತಿದ್ದ ಪತಿಯನ್ನು ಪ್ರೇಮಿ ಜೊತೆ ಸೇರಿ ಪತ್ನಿಯೇ ಕೊಲೆ ಮಾಡಿದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ.
ನವೀನ್ (28) ಪತ್ನಿ ಕಣ್ಣಾಮುಚ್ಚಾಲೆ ಆಟಕ್ಕೆ ಬಲಿಯಾದ ಪತಿ. ಪತ್ನಿ ಪಾವನ ಹಾಗೂ ಆಕೆಯ ಪ್ರೇಮಿ ಸಂಜಯ್ ಕೊಲೆ ಮಾಡಿದ ಆರೋಪಿಗಳು ಎಂದು ತಿಳಿದು ಬಂದಿದೆ.
ನವೀನ್ ಅವರ ಮೃತದೇಹ ಆಗಸ್ಟ್ 6 ರಂದು ಯಗಟಿ ಕೆರೆ ಬಳಿ ಪತ್ತೆಯಾಗಿತ್ತು. ಇದು ಸಹಜ ಸಾವಲ್ಲ, ಕೊಲೆ ಎಂದು ನವೀನ್ ಪೋಷಕರು ಯಗಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ನವೀನ್ ಪೋಷಕರು ನೀಡಿದ ದೂರಿನ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರಿಗೆ ಪತ್ನಿಯೇ ಪತಿಯನ್ನು ಕೊಂದಿರುವುದಾಗಿ ತನಿಖೆಯಲ್ಲಿ ಪಾವನ ಹಾಗೂ ಸಂಜಯ್ ಬಾಯ್ಬಿಟ್ಟಿದ್ದಾರೆ.
ಪ್ರೇಮಿ ಜೊತೆ ಇರಲು ಅಡ್ಡಗಾಲಾಗುತ್ತಿದ್ದ ಪತಿಗೆ ಪಾವನ ಊಟದಲ್ಲಿ ನಿದ್ರೆ ಮಾತ್ರೆ ಹಾಕಿ ಪತಿಯ ಜ್ಞಾನ ತಪ್ಪಿಸುತ್ತಾಳೆ. ಬಳಿಕ ಪತಿಯನ್ನು ಪ್ರೇಮಿಯ ಜೊತೆ ಬೈಕ್ ನಲ್ಲಿ ತಂದು ಕೆರೆಗೆ ಎಸೆದಿದ್ದರು ಎನ್ನಲಾಗಿದೆ.
Wife kills husband with her lover in Chikamagalur, throws body in the lake
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 01:17 pm
HK News Staffer
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm