ಬ್ರೇಕಿಂಗ್ ನ್ಯೂಸ್
14-08-23 09:38 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 14: ಕರ್ತವ್ಯದಲ್ಲಿದ್ದ ಎಎಸ್ಐ ಒಬ್ಬರಿಗೆ ಫೋನ್ ಮಾಡಿ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಮಂಗಳೂರಿನ ಕಾಂಗ್ರೆಸ್ ಮುಖಂಡ ಪುನೀತ್ ಶೆಟ್ಟಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಒಂದಕ್ಕೆ ಸಂಬಂಧಿಸಿ ಉರ್ವಾ ಠಾಣೆಯ ಎಎಸ್ಐ ವೇಣುಗೋಪಾಲ್ ಅವರಿಗೆ ಫೋನ್ ಮಾಡಿದ್ದ ಪುನೀತ್ ಶೆಟ್ಟಿ, ಆರೋಪಿಯನ್ನು ಕೂಡಲೇ ಬಂಧಿಸದಿದ್ದರೆ, ನಿಮ್ಮ ಇನ್ಸ್ ಪೆಕ್ಟರನ್ನೇ ಸಸ್ಪೆಂಡ್ ಮಾಡಿಸ್ತೀನಿ, ನಿಮ್ಮನ್ನೂ ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ನಿಮ್ಮ ಕಮಿಷನರ್ ಬಗ್ಗೆಯೂ ಗೊತ್ತಿದೆ ಎಂದು ಹೇಳಿ ಏಕವಚನದಲ್ಲಿ ಬೈದಿದ್ದಾನೆ. ಈ ಬಗ್ಗೆ ಎಎಸ್ಐ ವೇಣುಗೋಪಾಲ್ ಉರ್ವಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್ಐಆರ್ ದಾಖಲಾದ ಬೆನ್ನಲ್ಲೇ ಆರೋಪಿ ಪುನೀತ್ ಶೆಟ್ಟಿಯನ್ನು ಇನ್ಸ್ ಪೆಕ್ಟರ್ ಭಾರತಿ ಬಂಧಿಸಿದ್ದಾರೆ.

ಶಕ್ತಿನಗರ ನಿವಾಸಿಯಾಗಿರುವ ಪುನೀತ್ ಶೆಟ್ಟಿ ಕಂಕನಾಡಿ ನಗರ ಠಾಣೆಯಲ್ಲಿ ಈ ಹಿಂದೆ ರೌಡಿಶೀಟರ್ ಆಗಿದ್ದಾನೆ. ಆರೋಪಿ ಬಳಿಯಿಂದ ಲೈಸನ್ಸ್ ಹೊಂದಿರುವ ಪಿಸ್ತೂಲು, ಆರು ಸಜೀವ ಗುಂಡು, ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಪೊಲೀಸ್ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಕೇಸು ದಾಖಲಿಸಿದ್ದು ಕೋರ್ಟಿಗೆ ಹಾಜರುಪಡಿಸಿ ಜೈಲಿಗೆ ತಳ್ಳಲಾಗಿದೆ.
Congress leader Puneeth Shetty arrested for threatening Urwa Police ASI Veenugopal on phone. Puneeth was a former rowdy shettar, he also spoke about Commissioner Kuldeep Jain in unworthy manner.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm