ಬ್ರೇಕಿಂಗ್ ನ್ಯೂಸ್
14-08-23 09:38 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 14: ಕರ್ತವ್ಯದಲ್ಲಿದ್ದ ಎಎಸ್ಐ ಒಬ್ಬರಿಗೆ ಫೋನ್ ಮಾಡಿ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಮಂಗಳೂರಿನ ಕಾಂಗ್ರೆಸ್ ಮುಖಂಡ ಪುನೀತ್ ಶೆಟ್ಟಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಒಂದಕ್ಕೆ ಸಂಬಂಧಿಸಿ ಉರ್ವಾ ಠಾಣೆಯ ಎಎಸ್ಐ ವೇಣುಗೋಪಾಲ್ ಅವರಿಗೆ ಫೋನ್ ಮಾಡಿದ್ದ ಪುನೀತ್ ಶೆಟ್ಟಿ, ಆರೋಪಿಯನ್ನು ಕೂಡಲೇ ಬಂಧಿಸದಿದ್ದರೆ, ನಿಮ್ಮ ಇನ್ಸ್ ಪೆಕ್ಟರನ್ನೇ ಸಸ್ಪೆಂಡ್ ಮಾಡಿಸ್ತೀನಿ, ನಿಮ್ಮನ್ನೂ ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ನಿಮ್ಮ ಕಮಿಷನರ್ ಬಗ್ಗೆಯೂ ಗೊತ್ತಿದೆ ಎಂದು ಹೇಳಿ ಏಕವಚನದಲ್ಲಿ ಬೈದಿದ್ದಾನೆ. ಈ ಬಗ್ಗೆ ಎಎಸ್ಐ ವೇಣುಗೋಪಾಲ್ ಉರ್ವಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್ಐಆರ್ ದಾಖಲಾದ ಬೆನ್ನಲ್ಲೇ ಆರೋಪಿ ಪುನೀತ್ ಶೆಟ್ಟಿಯನ್ನು ಇನ್ಸ್ ಪೆಕ್ಟರ್ ಭಾರತಿ ಬಂಧಿಸಿದ್ದಾರೆ.

ಶಕ್ತಿನಗರ ನಿವಾಸಿಯಾಗಿರುವ ಪುನೀತ್ ಶೆಟ್ಟಿ ಕಂಕನಾಡಿ ನಗರ ಠಾಣೆಯಲ್ಲಿ ಈ ಹಿಂದೆ ರೌಡಿಶೀಟರ್ ಆಗಿದ್ದಾನೆ. ಆರೋಪಿ ಬಳಿಯಿಂದ ಲೈಸನ್ಸ್ ಹೊಂದಿರುವ ಪಿಸ್ತೂಲು, ಆರು ಸಜೀವ ಗುಂಡು, ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಪೊಲೀಸ್ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಕೇಸು ದಾಖಲಿಸಿದ್ದು ಕೋರ್ಟಿಗೆ ಹಾಜರುಪಡಿಸಿ ಜೈಲಿಗೆ ತಳ್ಳಲಾಗಿದೆ.
Congress leader Puneeth Shetty arrested for threatening Urwa Police ASI Veenugopal on phone. Puneeth was a former rowdy shettar, he also spoke about Commissioner Kuldeep Jain in unworthy manner.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm