ಬ್ರೇಕಿಂಗ್ ನ್ಯೂಸ್
15-08-23 01:11 pm HK News Desk ಕ್ರೈಂ
ಕಾಸರಗೋಡು, ಆಗಸ್ಟ್ 15: ಏಕಕಾಲದಲ್ಲಿ ಮೂರು ರೈಲು ಗಾಡಿಗಳಿಗೆ ಕಲ್ಲೆಸೆದು ಹಾನಿಗೈದ ಘಟನೆ ಕೇರಳದ ಕಣ್ಣೂರಿನಲ್ಲಿ ಆ.13ರಂದು ರಾತ್ರಿ ನಡೆದಿದೆ.
ಈ ಸಂಬಂಧ ರೈಲ್ವೇ ಪೊಲೀಸರು ಕಣ್ಣೂರಿನಿಂದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಚೆನ್ನೈ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲುಗಾಡಿಯ ಹವಾನಿಯಂತ್ರಿತ ಬೋಗಿಗಳಿಗೆ ಕಣ್ಣೂರು-ವಳಪಟ್ಟಣಂ ಮಧ್ಯೆ ಕಲ್ಲೆಸೆದು ಹಾನಿಗೈಯ್ಯಲಾಗಿದೆ. ಓಘಾ-ಎರ್ನಾಕುಳಂ ಎಕ್ಸ್ಪ್ರೆಸ್ ರೈಲು ಗಾಡಿಗೆ ನೀಲೇಶ್ವರದಲ್ಲಿ ಕಲ್ಲೆಸೆಯಲಾಗಿದೆ. ಇದರಿಂದ ಜನರಲ್ ಬೋಗಿಯ ಗಾಜು ಹಾನಿಗೀಡಾಗಿದೆ.
ತಿರುವನಂತಪುರ – ಎಲ್ಟಿಟಿ ನೇತ್ರಾವತಿ ಎಕ್ಸ್ಪ್ರೆಸ್ ರೈಲು ಗಾಡಿಯ ಹವಾನಿಯಂತ್ರಿತ ಬೋಗಿಗೆ ಕಣ್ಣೂರು ಸಮೀಪದ ವಳಪಟ್ಟಣಂನಲ್ಲಿ ಕಲ್ಲೆಸೆಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ದುಷ್ಕೃತ್ಯದ ಹಿಂದೆ ಬೇರೇನಾದರೂ ಸಂಚಯ ಇದೆಯೇ ಎಂಬ ಬಗ್ಗೆ ಶಂಕೆಯಲ್ಲಿ ತನಿಖೆ ನಡೆಯುತ್ತಿದೆ.
Three trains stone pelted including Mangalore Kasargod express, Three arrested.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 02:02 pm
HK News Desk
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm