ಬ್ರೇಕಿಂಗ್ ನ್ಯೂಸ್
15-08-23 01:11 pm HK News Desk ಕ್ರೈಂ
ಕಾಸರಗೋಡು, ಆಗಸ್ಟ್ 15: ಏಕಕಾಲದಲ್ಲಿ ಮೂರು ರೈಲು ಗಾಡಿಗಳಿಗೆ ಕಲ್ಲೆಸೆದು ಹಾನಿಗೈದ ಘಟನೆ ಕೇರಳದ ಕಣ್ಣೂರಿನಲ್ಲಿ ಆ.13ರಂದು ರಾತ್ರಿ ನಡೆದಿದೆ.
ಈ ಸಂಬಂಧ ರೈಲ್ವೇ ಪೊಲೀಸರು ಕಣ್ಣೂರಿನಿಂದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಚೆನ್ನೈ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲುಗಾಡಿಯ ಹವಾನಿಯಂತ್ರಿತ ಬೋಗಿಗಳಿಗೆ ಕಣ್ಣೂರು-ವಳಪಟ್ಟಣಂ ಮಧ್ಯೆ ಕಲ್ಲೆಸೆದು ಹಾನಿಗೈಯ್ಯಲಾಗಿದೆ. ಓಘಾ-ಎರ್ನಾಕುಳಂ ಎಕ್ಸ್ಪ್ರೆಸ್ ರೈಲು ಗಾಡಿಗೆ ನೀಲೇಶ್ವರದಲ್ಲಿ ಕಲ್ಲೆಸೆಯಲಾಗಿದೆ. ಇದರಿಂದ ಜನರಲ್ ಬೋಗಿಯ ಗಾಜು ಹಾನಿಗೀಡಾಗಿದೆ.
ತಿರುವನಂತಪುರ – ಎಲ್ಟಿಟಿ ನೇತ್ರಾವತಿ ಎಕ್ಸ್ಪ್ರೆಸ್ ರೈಲು ಗಾಡಿಯ ಹವಾನಿಯಂತ್ರಿತ ಬೋಗಿಗೆ ಕಣ್ಣೂರು ಸಮೀಪದ ವಳಪಟ್ಟಣಂನಲ್ಲಿ ಕಲ್ಲೆಸೆಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ದುಷ್ಕೃತ್ಯದ ಹಿಂದೆ ಬೇರೇನಾದರೂ ಸಂಚಯ ಇದೆಯೇ ಎಂಬ ಬಗ್ಗೆ ಶಂಕೆಯಲ್ಲಿ ತನಿಖೆ ನಡೆಯುತ್ತಿದೆ.
Three trains stone pelted including Mangalore Kasargod express, Three arrested.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 01:17 pm
HK News Staffer
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm