ಬ್ರೇಕಿಂಗ್ ನ್ಯೂಸ್
17-08-23 09:53 pm Mangalore Correspondent ಕ್ರೈಂ
ಸುಳ್ಯ, ಆಗಸ್ಟ್ 17: ರಿಲಯನ್ಸ್ ಜಿಯೋ ಕಂಪನಿಯ ಟವರ್ ನಿರ್ಮಾಣ ಮಾಡಲು ಜಾಗ ಬೇಕಿದೆ ಎಂದು ಕರೆ ಮಾಡಿದ್ದ ಅಪರಿಚಿತರು ವ್ಯಕ್ತಿಯೊಬ್ಬರಿಂದ ದಾಖಲೆ ಪತ್ರಗಳನ್ನು ಪಡೆದು ಮೋಸ ಮಾಡಿದ್ದಲ್ಲದೆ, ಕೊನೆಗೆ ಅವರಿಂದಲೇ ಹಣ ವಸೂಲಿ ಮಾಡಿ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಮೋಸಕ್ಕೊಳಗಾದ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದ ನಿವಾಸಿ ನಾರಾಯಣ್ ಎನ್(56) ಎಂಬವರು ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ತಮ್ಮನ್ನು ರಿಲಯನ್ಸ್ ಕಂಪನಿಯವರೆಂದು ಪರಿಚಯಿಸಿಕೊಂಡು ಕರೆ ಮಾಡಿದ್ದ ಅಪರಿಚಿತರು ಟವರ್ ನಿರ್ಮಾಣಕ್ಕೆ ಸ್ವಂತ ಜಾಗದಲ್ಲಿ ಜಮೀನು ಕೇಳಿದ್ದಾರೆ. ಇಂತಿಷ್ಟು ಬಾಡಿಗೆ ನೀಡುತ್ತೇವೆಂದು ಹೇಳಿ ಒಪ್ಪಿಸಿದ್ದಲ್ಲದೆ, ಜಾಗದ ಪತ್ರಗಳನ್ನು ಮೊಬೈಲ್ ವಾಟ್ಸಪ್ ಮೂಲಕ ಪಡೆದುಕೊಂಡಿದ್ದಾರೆ.
ಅಲ್ಲದೆ, ಕಾಗದ ಪತ್ರಗಳ ರಿಜಿಸ್ಟ್ರೇಶನ್ ಹೆಸರಲ್ಲಿ ಆಗಸ್ಟ್ 12ರಿಂದ 14ರ ನಡುವೆ 52 ಸಾವಿರ ರೂಪಾಯಿ ಹಣವನ್ನು ಬೇರೆ ಬೇರೆ ಖಾತೆಗಳಿಗೆ ಹಾಕಿಸಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಆನ್ಲೈನಲ್ಲಿ ತರಹೇವಾರಿ ಕಾರಣಗಳನ್ನು ಮುಂದಿಟ್ಟು ಅಮಾಯಕರನ್ನು ಮೋಸಗೊಳಿಸುವ ಪ್ರಕರಣಗಳು ನಡೆಯುತ್ತಿದ್ದು, ಇದೊಂದು ಹೊಸ ಮಾದರಿಯ ಘಟನೆಯಾಗಿದೆ.
Sullia man cheats about 52 thousand for installing Reliance tower in Mangalore.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm