ಬ್ರೇಕಿಂಗ್ ನ್ಯೂಸ್
06-11-20 07:48 pm Mangaluru Correspondent ಕ್ರೈಂ
ಬಂಟ್ವಾಳ, ನವೆಂಬರ್ 6: ಮೆಲ್ಕಾರ್ ಬಳಿ ಇತ್ತೀಚೆಗೆ ನಡೆದಿದ್ದ ಫಾರೂಕ್ ಯಾನೆ ಚೆನ್ನ ಫಾರೂಕ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಉಳ್ಳಾಲದ ತೊಕ್ಕೊಟ್ಟು ಬಳಿ ಬಂಧಿಸಿದ್ದಾರೆ.
ಬಂಧಿತರನ್ನು ನಂದಾವರ ನಿವಾಸಿ ಸದ್ಯ ತೊಕ್ಕೊಟ್ಟಿನಲ್ಲಿ ವಾಸವಾಗಿರುವ ಹಫೀಜ್ ಆಲಿಯಾಸ್ ಅಪ್ಪಿ ಹಾಗೂ ಅಕ್ಕರಂಗಡಿ ನಿವಾಸಿ ಇರ್ಶಾದ್ ಎಂದು ಪೊಲೀಸರು ತಿಳಿಸಿದ್ದಾರೆ.
ಅ.22ರಂದು ಮೆಲ್ಕಾರ್ ಸಮೀಪದ ಗುಡ್ಡೆಅಂಗಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ಫಾರೂಕ್ ಆಲಿಯಾಸ್ ಚೆನ್ನ ಫಾರೂಕ್ ಎಂಬಾತ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಟ್ಟಾಡಿಸಿ ಕೊಚ್ಚಿ ಕೊಲೆ ನಡೆಸಿದ್ದರು. ಫಾರೂಕ್ ಜೊತೆಗೆ ದ್ವೇಷ ಹೊಂದಿದ್ದ ಖಲೀಲ್, ಹಫೀಜ್ ಆಲಿಯಾಸ್ ಅಪ್ಪಿ ಹಾಗೂ ಇರ್ಶಾದ್ ಎಂಬವರು ಕೊಲೆ ನಡೆಸಿರುವುದಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ, ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಖಲೀಲ್ ಮತ್ತು ಫಾರೂಕ್ ಮಧ್ಯೆ ದ್ವೇಷ ಇತ್ತು. ಇದೇ ದ್ವೇಷದಲ್ಲಿ ಕೊಲೆ ನಡೆದಿತ್ತು ಎನ್ನಲಾಗಿದೆ. ಕೊಲೆಯ ಮರುದಿನ ಪರಾರಿಯಾಗುತ್ತಿದ್ದ ಖಲೀಲ್ ಅನ್ನು ಪೊಲೀಸರು ಬೆನ್ನಟ್ಟಿ ಉಪ್ಪಿನಂಗಡಿ ಬಳಿಯ ಗುಂಡ್ಯದಲ್ಲಿ ಸೆರೆ ಹಿಡಿದಿದ್ದರು. ಈ ವೇಳೆ, ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದರಿಂದ ಖಲೀಲ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು.
In connection to the Murder of Rowdy-sheeter Umar Farooq two persons have been arrested at Thokottu, Mangalore. Farooq was hacked to death by gang in Bogodi, Melkar with machetes.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm