ಬ್ರೇಕಿಂಗ್ ನ್ಯೂಸ್
06-11-20 07:48 pm Mangaluru Correspondent ಕ್ರೈಂ
ಬಂಟ್ವಾಳ, ನವೆಂಬರ್ 6: ಮೆಲ್ಕಾರ್ ಬಳಿ ಇತ್ತೀಚೆಗೆ ನಡೆದಿದ್ದ ಫಾರೂಕ್ ಯಾನೆ ಚೆನ್ನ ಫಾರೂಕ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಉಳ್ಳಾಲದ ತೊಕ್ಕೊಟ್ಟು ಬಳಿ ಬಂಧಿಸಿದ್ದಾರೆ.
ಬಂಧಿತರನ್ನು ನಂದಾವರ ನಿವಾಸಿ ಸದ್ಯ ತೊಕ್ಕೊಟ್ಟಿನಲ್ಲಿ ವಾಸವಾಗಿರುವ ಹಫೀಜ್ ಆಲಿಯಾಸ್ ಅಪ್ಪಿ ಹಾಗೂ ಅಕ್ಕರಂಗಡಿ ನಿವಾಸಿ ಇರ್ಶಾದ್ ಎಂದು ಪೊಲೀಸರು ತಿಳಿಸಿದ್ದಾರೆ.
ಅ.22ರಂದು ಮೆಲ್ಕಾರ್ ಸಮೀಪದ ಗುಡ್ಡೆಅಂಗಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ಫಾರೂಕ್ ಆಲಿಯಾಸ್ ಚೆನ್ನ ಫಾರೂಕ್ ಎಂಬಾತ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಟ್ಟಾಡಿಸಿ ಕೊಚ್ಚಿ ಕೊಲೆ ನಡೆಸಿದ್ದರು. ಫಾರೂಕ್ ಜೊತೆಗೆ ದ್ವೇಷ ಹೊಂದಿದ್ದ ಖಲೀಲ್, ಹಫೀಜ್ ಆಲಿಯಾಸ್ ಅಪ್ಪಿ ಹಾಗೂ ಇರ್ಶಾದ್ ಎಂಬವರು ಕೊಲೆ ನಡೆಸಿರುವುದಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ, ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಖಲೀಲ್ ಮತ್ತು ಫಾರೂಕ್ ಮಧ್ಯೆ ದ್ವೇಷ ಇತ್ತು. ಇದೇ ದ್ವೇಷದಲ್ಲಿ ಕೊಲೆ ನಡೆದಿತ್ತು ಎನ್ನಲಾಗಿದೆ. ಕೊಲೆಯ ಮರುದಿನ ಪರಾರಿಯಾಗುತ್ತಿದ್ದ ಖಲೀಲ್ ಅನ್ನು ಪೊಲೀಸರು ಬೆನ್ನಟ್ಟಿ ಉಪ್ಪಿನಂಗಡಿ ಬಳಿಯ ಗುಂಡ್ಯದಲ್ಲಿ ಸೆರೆ ಹಿಡಿದಿದ್ದರು. ಈ ವೇಳೆ, ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದರಿಂದ ಖಲೀಲ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು.
In connection to the Murder of Rowdy-sheeter Umar Farooq two persons have been arrested at Thokottu, Mangalore. Farooq was hacked to death by gang in Bogodi, Melkar with machetes.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm