ಬ್ರೇಕಿಂಗ್ ನ್ಯೂಸ್
06-11-20 07:48 pm Mangaluru Correspondent ಕ್ರೈಂ
ಬಂಟ್ವಾಳ, ನವೆಂಬರ್ 6: ಮೆಲ್ಕಾರ್ ಬಳಿ ಇತ್ತೀಚೆಗೆ ನಡೆದಿದ್ದ ಫಾರೂಕ್ ಯಾನೆ ಚೆನ್ನ ಫಾರೂಕ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಉಳ್ಳಾಲದ ತೊಕ್ಕೊಟ್ಟು ಬಳಿ ಬಂಧಿಸಿದ್ದಾರೆ.
ಬಂಧಿತರನ್ನು ನಂದಾವರ ನಿವಾಸಿ ಸದ್ಯ ತೊಕ್ಕೊಟ್ಟಿನಲ್ಲಿ ವಾಸವಾಗಿರುವ ಹಫೀಜ್ ಆಲಿಯಾಸ್ ಅಪ್ಪಿ ಹಾಗೂ ಅಕ್ಕರಂಗಡಿ ನಿವಾಸಿ ಇರ್ಶಾದ್ ಎಂದು ಪೊಲೀಸರು ತಿಳಿಸಿದ್ದಾರೆ.
ಅ.22ರಂದು ಮೆಲ್ಕಾರ್ ಸಮೀಪದ ಗುಡ್ಡೆಅಂಗಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ಫಾರೂಕ್ ಆಲಿಯಾಸ್ ಚೆನ್ನ ಫಾರೂಕ್ ಎಂಬಾತ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಟ್ಟಾಡಿಸಿ ಕೊಚ್ಚಿ ಕೊಲೆ ನಡೆಸಿದ್ದರು. ಫಾರೂಕ್ ಜೊತೆಗೆ ದ್ವೇಷ ಹೊಂದಿದ್ದ ಖಲೀಲ್, ಹಫೀಜ್ ಆಲಿಯಾಸ್ ಅಪ್ಪಿ ಹಾಗೂ ಇರ್ಶಾದ್ ಎಂಬವರು ಕೊಲೆ ನಡೆಸಿರುವುದಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ, ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಖಲೀಲ್ ಮತ್ತು ಫಾರೂಕ್ ಮಧ್ಯೆ ದ್ವೇಷ ಇತ್ತು. ಇದೇ ದ್ವೇಷದಲ್ಲಿ ಕೊಲೆ ನಡೆದಿತ್ತು ಎನ್ನಲಾಗಿದೆ. ಕೊಲೆಯ ಮರುದಿನ ಪರಾರಿಯಾಗುತ್ತಿದ್ದ ಖಲೀಲ್ ಅನ್ನು ಪೊಲೀಸರು ಬೆನ್ನಟ್ಟಿ ಉಪ್ಪಿನಂಗಡಿ ಬಳಿಯ ಗುಂಡ್ಯದಲ್ಲಿ ಸೆರೆ ಹಿಡಿದಿದ್ದರು. ಈ ವೇಳೆ, ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದರಿಂದ ಖಲೀಲ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು.
In connection to the Murder of Rowdy-sheeter Umar Farooq two persons have been arrested at Thokottu, Mangalore. Farooq was hacked to death by gang in Bogodi, Melkar with machetes.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm