ಬ್ರೇಕಿಂಗ್ ನ್ಯೂಸ್
20-08-23 01:43 pm HK News Desk ಕ್ರೈಂ
ಉಳ್ಳಾಲ, ಆ.20: ಅಮಲು ಪದಾರ್ಥ ಸೇವಿಸಿ ನಶೆಯಲ್ಲಿ ತೇಲುತ್ತಿದ್ದ ಯುವಕನೋರ್ವ ನಾಟೆಕಲ್ ಎಂಬಲ್ಲಿ ರಸ್ತೆ ಡಿವೈಡರ್ ನಲ್ಲಿ ದಾಂಧಲೆ ನಡೆಸಿದ್ದು ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಯುವಕನನ್ನ ಸಿನಿಮೀಯ ರೀತಿಯಲ್ಲಿ ಲಾಕ್ ಮಾಡಿ ಜೈಲಿಗಟ್ಟಿದ್ದಾರೆ.
ಉಳ್ಳಾಲ ಮುಕ್ಕಚ್ಚೇರಿ, ಕೈಕೋ ರೋಡ್ ನಿವಾಸಿ ಅಬ್ಬೂಬಕ್ಕರ್ ಸಿದ್ಧೀಕ್(24) ಬಂಧಿತ ಯುವಕ. ನಿನ್ನೆ ದೇರಳಕಟ್ಟೆ ಸಮೀಪದ ನಾಟೆಕಲ್ ಜಂಕ್ಷನ್ ನಲ್ಲಿ ಘಟನೆ ನಡೆದಿದೆ. ಅಮಲು ಪದಾರ್ಥ ಸೇವಿಸಿ ನಶೆಯಲ್ಲಿದ್ದ ಸಿದ್ಧೀಕ್ ರಸ್ತೆ ಮಧ್ಯದ ಡಿವೈಡರ್ ನಲ್ಲಿ ಕಲ್ಲು ಮತ್ತು ಚೂರಿ ಹಿಡಿದು ಧಾಂದಲೆ ನಡೆಸುತ್ತಿದ್ದ. ಈ ವೇಳೆ ಯಾರೋ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಬಂದ ಕೊಣಾಜೆ ಮತ್ತು ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿ ಸಿನಿಮೀಯ ರೀತಿಯಲ್ಲಿ ಸಿದ್ಧೀಕನ್ನ ಲಾಕ್ ಮಾಡಿ ಪೊಲೀಸ್ ವಾಹನಕ್ಕೆ ತಳ್ಳಿದ್ದಾರೆ.



ಕೊಣಾಜೆ ಠಾಣೆಯ ಪೊಲೀಸ್ ಸಿಬ್ಬಂದಿ ಮಾಜಿ ಯೋಧ ಸಂತೋಷ್ ಎಂಬವರು ಚಾಣಾಕ್ಷತನದಿಂದ ಸಿದ್ಧೀಕನ್ನ ಲಾಕ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪೊಲೀಸ್ ಕಾರ್ಯಾಚರಣೆಯನ್ನ ಯಾರೋ ಮೊಬೈಲಲ್ಲಿ ರೆಕಾರ್ಡ್ ಮಾಡಿದ್ದು ವೀಡಿಯೋ ತುಣುಕು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆರೋಪಿ ಅಬ್ಬೂಬಕ್ಕರ್ ಸಿದ್ಧೀಕ್ ನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು ಅಮಲು ಪದಾರ್ಥ ಸೇವಿಸಿದ್ದು ಧೃಢಪಟ್ಟ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
#Drug user found holding knife causing panic among the people in #Ullal in #Mangalore. #Konajepolice quickly apprehend the suspect in movie-style. Thanks to @compolmlr #BreakingNews @DgpKarnataka pic.twitter.com/nluiuR50SS
— Headline Karnataka (@hknewsonline) August 20, 2023
Mangalore Drug addict holds knife in the middle of the road at Ullal, Konaje police grabs him in movie style. The arrested has been identified as Abbubakar Sadik (24).
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
24-03-26 12:10 pm
HK News Staffer
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
24-03-26 11:55 am
HK News Staffer
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm