ಬ್ರೇಕಿಂಗ್ ನ್ಯೂಸ್
07-11-20 11:45 am Mangalore Correspondent ಕ್ರೈಂ
ಉಳ್ಳಾಲ, ನವೆಂಬರ್ 07: ಇಲ್ಲಿನ ಬಗಂಬಿಲ ರಸ್ತೆಯಲ್ಲಿ ಯುವತಿಯ ಸರ ಕಳವು ನಡೆಸಿದ ಆರೋಪಿಯನ್ನು ಮೂರೇ ಗಂಟೆಗಳಲ್ಲಿ ಎಸಿಪಿ ನೇತೃತ್ವದ ಉಳ್ಳಾಲ ಹಾಗೂ ಕೊಣಾಜೆ ಪೊಲೀಸರ ತಂಡ ದೇರಳಕಟ್ಟೆಯಲ್ಲಿ ಬಂಧಿಸಿದ್ದಾರೆ.
ಕೇರಳದ ಕಣ್ಣೂರು ಮೂಲದ ಸುಲ್ತಾನ್ (28) ಬಂಧಿತ ಆರೋಪಿ. ದೇರಳಕಟ್ಟೆಯಲ್ಲಿರುವ ಹೊಟೇಲೊಂದರಲ್ಲಿ ಕೆಲಸಕ್ಕಿದ್ದ ಈತ ಕಳವು ಕೃತ್ಯದಲ್ಲಿ ಭಾಗಿಯಾಗಿದ್ದಾನೆ. ಬಗಂಬಿಲ ಎಂಬಲ್ಲಿ ನಿನ್ನೆ ಸಂಜೆ ಕೆಲಸ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ ನಿಶಾ ಎಂಬವರ ಕುತ್ತಿಗೆಯಿಂದ ಒಂದು ಪವನ್ ಬೆಲೆಬಾಳುವ ಚಿನ್ನದ ಸರವನ್ನು ಬುಲೆಟ್ ಬೈಕಿನಲ್ಲಿ ಬಂದಿದ್ದ ಆರೋಪಿ ಸುಲ್ತಾನ್ ಕಳವು ನಡೆಸಿದ್ದ. ಈತನ ಕಳವು ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಉಳ್ಳಾಲ ಪೊಲೀಸರು ಅಲ್ಲಲ್ಲಿ ಬಂದೋಬಸ್ತ್ ನಡೆಸಿ ತಪಾಸಣೆ ಆರಂಭಿಸಿದ್ದರು. ಕೊಣಾಜೆ ಠಾಣಾ ಕ್ರೈಂ ತಂಡದ ಸಹಕಾರವನ್ನು ಪಡೆದು ತಪಾಸಣೆ ಆರಂಭಿಸಿದಾಗ ಸಿಸಿಟಿವಿಯಲ್ಲಿ ಸೆರೆಸಿಕ್ಕ ಬುಲೆಟ್ ಮತ್ತು ಆರೋಪಿಯ ಟೀಶಟ್೯ ಆಧಾರದಲ್ಲಿ, ಆರೋಪಿ ಬಾರ್ ಒಳಗಡೆ ಪ್ರವೇಶಿಸುತ್ತಿದ್ದಂತೆ ಸೆರೆ ಹಿಡಿದು ಬಂಧಿಸಿದ್ದಾರೆ.


ಯುವತಿ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದ ಸಂದರ್ಭದಲ್ಲೇ ಆರೋಪಿಯನ್ನು ಸೆರೆ ಹಿಡಿದ ಪೊಲೀಸರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
ಕಾರ್ಯಾಚರಣೆಯಲ್ಲಿ ಎಸಿಪಿ ರಂಜಿತ್ ನೇತೃತ್ವದಲ್ಲಿ ಉಳ್ಳಾಲ ಠಾಣಾಧಿಕಾರಿ ಸಂದೀಪ್, ಪಿಎಸ್ ಐ ಗಳಾದ ಶಿವಕುಮಾರ್, ಪ್ರದೀಪ್ ಹಾಗೂ ಕ್ರೈಂ ತಂಡ ಮತ್ತು ಕೊಣಾಜೆ ಠಾಣೆಯ ಪಿಎಸ್ ಐ ಶರಣಪ್ಪ ಭಂಡಾರಿ ನೇತೃತ್ವದ ಕ್ರೈಂ ತಂಡ ಭಾಗವಹಿಸಿತ್ತು.
ಇದನ್ನೂ ಓದಿ: ಕುಂಪಲ ; ಬುಲೆಟ್ ನಲ್ಲಿ ಬಂದ ಯುವಕನಿಂದ ಯುವತಿಯ ಚಿನ್ನದ ಸರಗಳ್ಳತನ !
The Ullal and Konje police have succeeded in arresting a chain snatcher in just three hours of him committing crime at Kumpala. The arrested has been identified as Sulthan (28) from Kannur.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am