ಬ್ರೇಕಿಂಗ್ ನ್ಯೂಸ್
22-08-23 05:45 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 22: ಕಾವೂರು ಠಾಣೆ ವ್ಯಾಪ್ತಿಯ ಶಾಂತಿನಗರದಲ್ಲಿ ವ್ಯಕ್ತಿಯೊಬ್ಬನ ಮೇಲೆ ತಲವಾರು ದಾಳಿ ನಡೆಸಲು ಗುಂಪೊಂದು ಯತ್ನಿಸಿದ್ದು, ಘಟನೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಪಂಜಿಮೊಗರು ಉರುಂದಾಡಿ ಗುಡ್ಡೆಯ ನಿವಾಸಿ ಚರಣ್ ರಾಜ್ (23), ಹೊಸಬೆಟ್ಟು ಕುಳಾಯಿ ನಿವಾಸಿ ಸುಮಂತ್ ಬರ್ಮನ್ (24), ಕೋಡಿಕಲ್ ನಿವಾಸಿ ಅವಿನಾಶ್ (24) ಬಂಧಿತರು. ಇವರು ಆಗಸ್ಟ್ 20ರಂದು ರಾತ್ರಿ ಶಾಂತಿನಗರದ ಎಂವಿ ಶೆಟ್ಟಿ ಕಾಲೇಜು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಹೇಬ್ ಎಂಬಾತನ ಮೇಲೆ ತಲವಾರು ಬೀಸಲು ಯತ್ನಿಸಿದ್ದರು. ಸುಹೇಬ್ ಒಂದು ವರ್ಷದ ಹಿಂದೆ ಕುಳೂರಿನ ನಾಗಬನಕ್ಕೆ ಹಾನಿ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದ.

ಸುಹೇಬ್ ಬೇರೊಂದು ತಂಡದಲ್ಲಿ ಗುರುತಿಸಿಕೊಂಡಿದ್ದು, ಈತ ಒಬ್ಬಂಟಿ ಸಿಕ್ಕರೆ ಹೊಡೆಯಬೇಕೆಂದು ಚರಣ್ ಮತ್ತಿತರರು ಹೊಂಚು ಹಾಕಿದ್ದರು. ಮೊನ್ನೆ ರಾತ್ರಿ ಸಿಕ್ಕಿದಾಗ ಹೊಡೆಯಲು ಯತ್ನಿಸಿದ್ದು ಸುಹೇಬ್ ಪರಾರಿಯಾಗಿದ್ದಾನೆ. ಎರಡೂ ತಂಡ ಗಾಂಜಾ ಪಾರ್ಟಿಗಳಾಗಿದ್ದು, ಗಾಂಜಾ ನಶೆಯಲ್ಲೇ ಕೃತ್ಯ ಎಸಗಿದ್ದಾರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅನ್ಯಕೋಮಿನ ವ್ಯಕ್ತಿಯೆಂದು ಹಲ್ಲೆಗೆ ಯತ್ನ ನಡೆದಿದ್ದಲ್ಲ. ಗಾಂಜಾ ನಶೆ ಮತ್ತು ವೈಯಕ್ತಿಕ ದ್ವೇಷದಲ್ಲಿ ಕೃತ್ಯ ಎಸಗಿದ್ದಾರೆ.
ಆರೋಪಿ ಚರಣ್ ರಾಜ್ ವಿರುದ್ಧ ಈ ಹಿಂದೆ ಉರ್ವಾ, ಪಣಂಬೂರು, ಕಾವೂರು ಠಾಣೆಯಲ್ಲಿ ಐದು ಪ್ರಕರಣ ದಾಖಲಾಗಿರುತ್ತದೆ. ಸುಮನ್ ನಾಲ್ಕು ಪ್ರಕರಣ, ಅವಿನಾಶ್ ವಿರುದ್ಧ ಐದು ಪ್ರಕರಣ ದಾಖಲಾಗಿದೆ. ತಲವಾರು ಸಹಿತ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Three arrested for attacking man using swords in Ganja effect at Kavoor in Mangalore. The arrested accused are identified as Charan Raj alias Charan (23), a resident of Urundadigudde, Mangaluru, Sumant Burman (24) from Hosabettu, Suratkal and Avinash (24), a resident of Kodikal Sunkadakatte Kalbavai Road.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 02:02 pm
HK News Desk
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm