ಬ್ರೇಕಿಂಗ್ ನ್ಯೂಸ್
07-11-20 12:02 pm Headline Karnataka News Network ಕ್ರೈಂ
ಚಿತ್ರದುರ್ಗ, ನವೆಂಬರ್ 07: ಮಹಿಳೆಯರ ಮೊಬೈಲ್ ನಂಬರ್ ಸಂಗ್ರಹಿಸಿ ಅವರ ವಾಟ್ಸಪ್ಗೆ ಅಶ್ಲೀಲ ಫೋಟೋ ಹಾಗೂ ಸಂದೇಶ ರವಾನಿಸಿ ವಿಕೃತ ಆನಂದ ಪಡುತ್ತಾ ಕಿರುಕುಳ ನೀಡುತ್ತಿದ್ದ 55 ವರ್ಷದ ವ್ಯಕ್ತಿಯನ್ನು ಚಳ್ಳಕೆರೆ ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತ್ಯಾಗರಾಜ ನಗರದ ಓ.ರಾಮಕೃಷ್ಣ (54) ಎಂಬ ವ್ಯಕ್ತಿಯೊಬ್ಬ ಸುಮಾರು 200ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ಫೋಟೊ ಸಂದೇಶ ಕಳಿಸಿ ಕಿರುಕುಳ ನೀಡಿದ್ದಾನೆಂಬ ಆರೋಪ ಕೇಳಿ ಬಂದಿದೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಿದ ಚಳ್ಳಕೆರೆ ಪೊಲೀಸರು ರಾಮಕೃಷ್ಣನನ್ನು ಬಂಧಿಸಿದ್ದಾರೆ. ನ್ಯಾಯಾಧೀಶರು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಆರೋಪಿ ರಾಮಕೃಷ್ಣ ಪೊಲೀಸರ ವಿಚಾರಣೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ಫೋಟೋ ಕಳುಹಿಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆದರೆ ಮರ್ಯಾದೆಗೆ ಅಂಜಿ ಯಾರೂ ದೂರು ನೀಡಿರಲಿಲ್ಲ ಎಂದು ತಿಳಿದುಬಂದಿದೆ. ಇತ್ತೀಚೆಗೆ ಸಾರ್ವಜನಿಕರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ಕಾರ್ಯಪ್ರವೃತ್ತರಾದ ಚಳ್ಳಕೆರೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಈತನಿಂದ ಸಂಕಷ್ಟಕ್ಕೀಡಾಗಿದ್ದ ಮಹಿಳೆಯರು ನಿಟ್ಟುಸಿರು ಬಿಡುವಂತಾಗಿದೆ.
The Chitradurga Police have succeeded in arresting a man who was sending Obscene Photos To Women's and blackmailing them. The arrested has been identified as Ramakrishna (54).
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm