ಬ್ರೇಕಿಂಗ್ ನ್ಯೂಸ್
23-08-23 05:37 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 23: ಇಬ್ಬರು ಮಹಿಳೆಯರು ಗುಡ್ಡದಲ್ಲಿ ಅಣಬೆ ಹೆಕ್ಕಲು ಹೋಗಿದ್ದಾಗ ವ್ಯಕ್ತಿಯೊಬ್ಬ ದಾಳಿ ಮಾಡಿದ್ದು, ಮಹಿಳೆಯರ ಕುತ್ತಿಗೆ ಬಿಗಿದು ಕೊಲೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರಿನಲ್ಲಿ ನಡೆದಿದೆ.
ಸುಲೇಖಾ ಮತ್ತು ಗಿರಿಜಾ ಹಲ್ಲೆಗೀಡಾದವರಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಗುಡ್ಡದಲ್ಲಿದ್ದಾಗ ಸುಲೇಖಾ ಅವರ ದೂರದ ಸಂಬಂಧಿಯಾಗಿರುವ ಸುರೇಶ್ ನಾಯ್ಕ ಬಂದು ಹಲ್ಲೆ ನಡೆಸಿದ್ದು, ಮಹಿಳೆಯ ಬಳಿಯಿದ್ದ ಶಾಲನ್ನು ತೆಗೆದು ಕುತ್ತಿಗೆ ಬಿಗಿದಿದ್ದಾನೆ. ಈ ವೇಳೆ ಗಿರಿಜಾ ಅವರು ತಡೆದಿದ್ದು ಅವರಿಗೂ ಹಲ್ಲೆ ಮಾಡಿದ್ದಾನೆ. ಮಹಿಳೆಯರು ಬೊಬ್ಬೆ ಹೊಡೆಯುತ್ತಲೇ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದ.
ಈ ಬಗ್ಗೆ ಸುಲೇಖಾ ಅವರ ಸಂಬಂಧಿ ರವಿಚಂದ್ರ ಎಂಬವರು ಪುತ್ತೂರು ಠಾಣೆಗೆ ದೂರು ನೀಡಿದ್ದು, ಆರೋಪಿ ಸುರೇಶ್ ನಾಯ್ಕ ಮಹಿಳೆಯರ ಕಿವಿ, ಕುತ್ತಿಗೆಯಲ್ಲಿದ್ದ ಚಿನ್ನಾಭರಣ ಕದಿಯಲು ಹಲ್ಲೆ ನಡೆಸಿದ್ದಾನೆಂದು ದೂರಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
A person assaulted two women in Badgannur here and fled from the spot. The incident took place on August 22. The victims are identified as Sulekha and her maid Girija.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 02:02 pm
HK News Desk
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm