ಬ್ರೇಕಿಂಗ್ ನ್ಯೂಸ್
23-08-23 05:37 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 23: ಇಬ್ಬರು ಮಹಿಳೆಯರು ಗುಡ್ಡದಲ್ಲಿ ಅಣಬೆ ಹೆಕ್ಕಲು ಹೋಗಿದ್ದಾಗ ವ್ಯಕ್ತಿಯೊಬ್ಬ ದಾಳಿ ಮಾಡಿದ್ದು, ಮಹಿಳೆಯರ ಕುತ್ತಿಗೆ ಬಿಗಿದು ಕೊಲೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರಿನಲ್ಲಿ ನಡೆದಿದೆ.
ಸುಲೇಖಾ ಮತ್ತು ಗಿರಿಜಾ ಹಲ್ಲೆಗೀಡಾದವರಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಗುಡ್ಡದಲ್ಲಿದ್ದಾಗ ಸುಲೇಖಾ ಅವರ ದೂರದ ಸಂಬಂಧಿಯಾಗಿರುವ ಸುರೇಶ್ ನಾಯ್ಕ ಬಂದು ಹಲ್ಲೆ ನಡೆಸಿದ್ದು, ಮಹಿಳೆಯ ಬಳಿಯಿದ್ದ ಶಾಲನ್ನು ತೆಗೆದು ಕುತ್ತಿಗೆ ಬಿಗಿದಿದ್ದಾನೆ. ಈ ವೇಳೆ ಗಿರಿಜಾ ಅವರು ತಡೆದಿದ್ದು ಅವರಿಗೂ ಹಲ್ಲೆ ಮಾಡಿದ್ದಾನೆ. ಮಹಿಳೆಯರು ಬೊಬ್ಬೆ ಹೊಡೆಯುತ್ತಲೇ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದ.
ಈ ಬಗ್ಗೆ ಸುಲೇಖಾ ಅವರ ಸಂಬಂಧಿ ರವಿಚಂದ್ರ ಎಂಬವರು ಪುತ್ತೂರು ಠಾಣೆಗೆ ದೂರು ನೀಡಿದ್ದು, ಆರೋಪಿ ಸುರೇಶ್ ನಾಯ್ಕ ಮಹಿಳೆಯರ ಕಿವಿ, ಕುತ್ತಿಗೆಯಲ್ಲಿದ್ದ ಚಿನ್ನಾಭರಣ ಕದಿಯಲು ಹಲ್ಲೆ ನಡೆಸಿದ್ದಾನೆಂದು ದೂರಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
A person assaulted two women in Badgannur here and fled from the spot. The incident took place on August 22. The victims are identified as Sulekha and her maid Girija.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 03:22 pm
HK News Staffer
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm